ಬ್ರೇಕಿಂಗ್ ನ್ಯೂಸ್
15-02-21 10:01 pm Udupi Reporter ಕರಾವಳಿ
ಉಡುಪಿ, ಫೆಬ್ರವರಿ 15: ಉಡುಪಿಯ ಡಾ.ಎ.ವಿ ಬಾಳಿಗ ಸ್ಮಾರಕ ಆಸ್ಪತ್ರೆ, ರೋಟರಿ ಕ್ಲಬ್, ಉಡುಪಿ-ಮಣಿಪಾಲ, ಐಎಂಎ ಉಡುಪಿ ಸಹಯೋಗದಲ್ಲಿ ಮಲ್ಪೆಯ ಕಡಲಕಿನಾರೆಯಲ್ಲಿ ಆಕರ್ಷಕ ಮರಳು ಶಿಲ್ಪದ ಮೂಲಕ ಬೀಚ್ ಗೆ ಬಂದವರಿಗೆ ಜಾಗೃತಿ ಮೂಡಿಸಲಾಯಿತು.
ಮದ್ಯ ವ್ಯಸನಿಗಳ ಮಕ್ಕಳ ಜಾಗೃತಿ ಸಪ್ತಾಹದ ಅಂಗವಾಗಿ, ಮಕ್ಕಳ ಮೇಲಾಗುವ ಪರಿಣಾಮದ ದೃಶ್ಯದೊಂದಿಗೆ ಬದುಕಿನಲ್ಲಿ ಭರವಸೆಯನ್ನು ನೀಡುವ "ನೀನು ಒಂಟಿಯಲ್ಲ' ಎನ್ನುವ ಸಂದೇಶದೊಂದಿಗೆ ಜನ ಜಾಗೃತಿ ಮಾಡಲಾಯಿತು.
ಉಡುಪಿಯ 'ಸ್ಯಾಂಡ್ ಥೀಂ' ತಂಡದ ಕಲಾವಿದರಾದ ಹರೀಶ್ ಸಾಗಾ, ಜೈ ನೇರಳಕಟ್ಟೆ, ಪ್ರಸಾದ್ ಈ ಆಕರ್ಷಕ ಸಂದೇಶ ನೀಡುವ ಮರಳು ಶಿಲ್ಪ ರಚಿಸಿ ಮೆಚ್ಚುಗೆಗೆ ಪಾತ್ರರಾದರು.
ಮದ್ಯದ ಬಾಟಲಿಯ ಮಧ್ಯೆ ಸಿಲುಕಿದ ಮಗು ಕಣ್ಣೀರು ಹಾಕುತ್ತಾ ಸಹಾಯಕ್ಕಾಗಿ ಹಾತೊರಿಯುತ್ತಿರುವುದು. ಅಲ್ಲದೆ, ಒಡೆದ ಗಾಜಿನ ಬಾಟಲಿಯಂತೆ ಛಿದ್ರಗೊಂಡಂತೆ ಮತ್ತು ಇನ್ನೊಬ್ಬಳು ಬಾಲೆ ಹತಾಶೆಯಾಗಿ ಕುಳಿತಿರುವ ದೃಶ್ಯ ಒಂದು ಕಡೆಯಾದರೆ, ಸಮಾಜ, ಕುಟುಂಬ, ಶಾಲೆ, ಗೆಳೆಯರಿಂದ ಮಾನಸಿಕ ಸ್ಥೈರ್ಯದ ಅವಶ್ಯಕತೆಯ ದೃಢ ನಿರ್ಧಾರದ ಕಲ್ಪನೆಯನ್ನು ಕಲ್ಲುಗಳ ಮೂಲಕ ಬಿಂಬಿಸಿ, "ನೀ ಒಬ್ಬಂಟಿಯಲ್ಲ' ಎನ್ನುವ ಪ್ರತಿಬಿಂಬವನ್ನು 3.5 ಅಡಿ ಎತ್ತರ ಮತ್ತು 7 ಅಡಿ ಅಗಲದೊಂದಿಗೆ ರಚಿಸಲಾಗಿತ್ತು.
Awareness to people with the message 'You are not alone' through Sand Sculpture in Malpe Beach, Udupi drove huge people with a good message.
23-05-25 02:35 pm
Bangalore Correspondent
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
ಕೊಡಗಿನಲ್ಲಿ ಈ ಬಾರಿ ಮಳೆ ಹೆಚ್ಚು ; ಮತ್ತೆ ಪ್ರಕೃತಿ...
22-05-25 11:09 pm
Ramanagara, Bangalore South: ರಾಮನಗರ ಜಿಲ್ಲೆಯನ್...
22-05-25 09:07 pm
Alok Kumar IPS, DGP, Phone Tapping: ರಫ್ ಅಂಡ್...
22-05-25 07:36 pm
23-05-25 08:08 pm
HK News Desk
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
23-05-25 10:46 pm
Mangalore Correspondent
Bantwal Heart Attack, Mangalore: ಪತ್ನಿಯ ಸೀಮಂತ...
23-05-25 06:04 pm
Mangalore Suhas Shetty, Nandan Mallya, BJP: ಸ...
23-05-25 05:38 pm
VHP, Mangalore, Suhas Shetty Murder: ಸುಹಾಸ್ ಶ...
22-05-25 10:29 pm
Thokottu Auto Driver Fight, Mangalore: ಅಡ್ಡ ಇ...
22-05-25 10:19 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm