ಬ್ರೇಕಿಂಗ್ ನ್ಯೂಸ್
15-02-21 10:01 pm Udupi Reporter ಕರಾವಳಿ
ಉಡುಪಿ, ಫೆಬ್ರವರಿ 15: ಉಡುಪಿಯ ಡಾ.ಎ.ವಿ ಬಾಳಿಗ ಸ್ಮಾರಕ ಆಸ್ಪತ್ರೆ, ರೋಟರಿ ಕ್ಲಬ್, ಉಡುಪಿ-ಮಣಿಪಾಲ, ಐಎಂಎ ಉಡುಪಿ ಸಹಯೋಗದಲ್ಲಿ ಮಲ್ಪೆಯ ಕಡಲಕಿನಾರೆಯಲ್ಲಿ ಆಕರ್ಷಕ ಮರಳು ಶಿಲ್ಪದ ಮೂಲಕ ಬೀಚ್ ಗೆ ಬಂದವರಿಗೆ ಜಾಗೃತಿ ಮೂಡಿಸಲಾಯಿತು.
ಮದ್ಯ ವ್ಯಸನಿಗಳ ಮಕ್ಕಳ ಜಾಗೃತಿ ಸಪ್ತಾಹದ ಅಂಗವಾಗಿ, ಮಕ್ಕಳ ಮೇಲಾಗುವ ಪರಿಣಾಮದ ದೃಶ್ಯದೊಂದಿಗೆ ಬದುಕಿನಲ್ಲಿ ಭರವಸೆಯನ್ನು ನೀಡುವ "ನೀನು ಒಂಟಿಯಲ್ಲ' ಎನ್ನುವ ಸಂದೇಶದೊಂದಿಗೆ ಜನ ಜಾಗೃತಿ ಮಾಡಲಾಯಿತು.



ಉಡುಪಿಯ 'ಸ್ಯಾಂಡ್ ಥೀಂ' ತಂಡದ ಕಲಾವಿದರಾದ ಹರೀಶ್ ಸಾಗಾ, ಜೈ ನೇರಳಕಟ್ಟೆ, ಪ್ರಸಾದ್ ಈ ಆಕರ್ಷಕ ಸಂದೇಶ ನೀಡುವ ಮರಳು ಶಿಲ್ಪ ರಚಿಸಿ ಮೆಚ್ಚುಗೆಗೆ ಪಾತ್ರರಾದರು.
ಮದ್ಯದ ಬಾಟಲಿಯ ಮಧ್ಯೆ ಸಿಲುಕಿದ ಮಗು ಕಣ್ಣೀರು ಹಾಕುತ್ತಾ ಸಹಾಯಕ್ಕಾಗಿ ಹಾತೊರಿಯುತ್ತಿರುವುದು. ಅಲ್ಲದೆ, ಒಡೆದ ಗಾಜಿನ ಬಾಟಲಿಯಂತೆ ಛಿದ್ರಗೊಂಡಂತೆ ಮತ್ತು ಇನ್ನೊಬ್ಬಳು ಬಾಲೆ ಹತಾಶೆಯಾಗಿ ಕುಳಿತಿರುವ ದೃಶ್ಯ ಒಂದು ಕಡೆಯಾದರೆ, ಸಮಾಜ, ಕುಟುಂಬ, ಶಾಲೆ, ಗೆಳೆಯರಿಂದ ಮಾನಸಿಕ ಸ್ಥೈರ್ಯದ ಅವಶ್ಯಕತೆಯ ದೃಢ ನಿರ್ಧಾರದ ಕಲ್ಪನೆಯನ್ನು ಕಲ್ಲುಗಳ ಮೂಲಕ ಬಿಂಬಿಸಿ, "ನೀ ಒಬ್ಬಂಟಿಯಲ್ಲ' ಎನ್ನುವ ಪ್ರತಿಬಿಂಬವನ್ನು 3.5 ಅಡಿ ಎತ್ತರ ಮತ್ತು 7 ಅಡಿ ಅಗಲದೊಂದಿಗೆ ರಚಿಸಲಾಗಿತ್ತು.
Awareness to people with the message 'You are not alone' through Sand Sculpture in Malpe Beach, Udupi drove huge people with a good message.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm