ಬ್ರೇಕಿಂಗ್ ನ್ಯೂಸ್
15-02-21 10:01 pm Udupi Reporter ಕರಾವಳಿ
ಉಡುಪಿ, ಫೆಬ್ರವರಿ 15: ಉಡುಪಿಯ ಡಾ.ಎ.ವಿ ಬಾಳಿಗ ಸ್ಮಾರಕ ಆಸ್ಪತ್ರೆ, ರೋಟರಿ ಕ್ಲಬ್, ಉಡುಪಿ-ಮಣಿಪಾಲ, ಐಎಂಎ ಉಡುಪಿ ಸಹಯೋಗದಲ್ಲಿ ಮಲ್ಪೆಯ ಕಡಲಕಿನಾರೆಯಲ್ಲಿ ಆಕರ್ಷಕ ಮರಳು ಶಿಲ್ಪದ ಮೂಲಕ ಬೀಚ್ ಗೆ ಬಂದವರಿಗೆ ಜಾಗೃತಿ ಮೂಡಿಸಲಾಯಿತು.
ಮದ್ಯ ವ್ಯಸನಿಗಳ ಮಕ್ಕಳ ಜಾಗೃತಿ ಸಪ್ತಾಹದ ಅಂಗವಾಗಿ, ಮಕ್ಕಳ ಮೇಲಾಗುವ ಪರಿಣಾಮದ ದೃಶ್ಯದೊಂದಿಗೆ ಬದುಕಿನಲ್ಲಿ ಭರವಸೆಯನ್ನು ನೀಡುವ "ನೀನು ಒಂಟಿಯಲ್ಲ' ಎನ್ನುವ ಸಂದೇಶದೊಂದಿಗೆ ಜನ ಜಾಗೃತಿ ಮಾಡಲಾಯಿತು.



ಉಡುಪಿಯ 'ಸ್ಯಾಂಡ್ ಥೀಂ' ತಂಡದ ಕಲಾವಿದರಾದ ಹರೀಶ್ ಸಾಗಾ, ಜೈ ನೇರಳಕಟ್ಟೆ, ಪ್ರಸಾದ್ ಈ ಆಕರ್ಷಕ ಸಂದೇಶ ನೀಡುವ ಮರಳು ಶಿಲ್ಪ ರಚಿಸಿ ಮೆಚ್ಚುಗೆಗೆ ಪಾತ್ರರಾದರು.
ಮದ್ಯದ ಬಾಟಲಿಯ ಮಧ್ಯೆ ಸಿಲುಕಿದ ಮಗು ಕಣ್ಣೀರು ಹಾಕುತ್ತಾ ಸಹಾಯಕ್ಕಾಗಿ ಹಾತೊರಿಯುತ್ತಿರುವುದು. ಅಲ್ಲದೆ, ಒಡೆದ ಗಾಜಿನ ಬಾಟಲಿಯಂತೆ ಛಿದ್ರಗೊಂಡಂತೆ ಮತ್ತು ಇನ್ನೊಬ್ಬಳು ಬಾಲೆ ಹತಾಶೆಯಾಗಿ ಕುಳಿತಿರುವ ದೃಶ್ಯ ಒಂದು ಕಡೆಯಾದರೆ, ಸಮಾಜ, ಕುಟುಂಬ, ಶಾಲೆ, ಗೆಳೆಯರಿಂದ ಮಾನಸಿಕ ಸ್ಥೈರ್ಯದ ಅವಶ್ಯಕತೆಯ ದೃಢ ನಿರ್ಧಾರದ ಕಲ್ಪನೆಯನ್ನು ಕಲ್ಲುಗಳ ಮೂಲಕ ಬಿಂಬಿಸಿ, "ನೀ ಒಬ್ಬಂಟಿಯಲ್ಲ' ಎನ್ನುವ ಪ್ರತಿಬಿಂಬವನ್ನು 3.5 ಅಡಿ ಎತ್ತರ ಮತ್ತು 7 ಅಡಿ ಅಗಲದೊಂದಿಗೆ ರಚಿಸಲಾಗಿತ್ತು.
Awareness to people with the message 'You are not alone' through Sand Sculpture in Malpe Beach, Udupi drove huge people with a good message.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm