ಬ್ರೇಕಿಂಗ್ ನ್ಯೂಸ್
15-02-21 10:01 pm Udupi Reporter ಕರಾವಳಿ
ಉಡುಪಿ, ಫೆಬ್ರವರಿ 15: ಉಡುಪಿಯ ಡಾ.ಎ.ವಿ ಬಾಳಿಗ ಸ್ಮಾರಕ ಆಸ್ಪತ್ರೆ, ರೋಟರಿ ಕ್ಲಬ್, ಉಡುಪಿ-ಮಣಿಪಾಲ, ಐಎಂಎ ಉಡುಪಿ ಸಹಯೋಗದಲ್ಲಿ ಮಲ್ಪೆಯ ಕಡಲಕಿನಾರೆಯಲ್ಲಿ ಆಕರ್ಷಕ ಮರಳು ಶಿಲ್ಪದ ಮೂಲಕ ಬೀಚ್ ಗೆ ಬಂದವರಿಗೆ ಜಾಗೃತಿ ಮೂಡಿಸಲಾಯಿತು.
ಮದ್ಯ ವ್ಯಸನಿಗಳ ಮಕ್ಕಳ ಜಾಗೃತಿ ಸಪ್ತಾಹದ ಅಂಗವಾಗಿ, ಮಕ್ಕಳ ಮೇಲಾಗುವ ಪರಿಣಾಮದ ದೃಶ್ಯದೊಂದಿಗೆ ಬದುಕಿನಲ್ಲಿ ಭರವಸೆಯನ್ನು ನೀಡುವ "ನೀನು ಒಂಟಿಯಲ್ಲ' ಎನ್ನುವ ಸಂದೇಶದೊಂದಿಗೆ ಜನ ಜಾಗೃತಿ ಮಾಡಲಾಯಿತು.



ಉಡುಪಿಯ 'ಸ್ಯಾಂಡ್ ಥೀಂ' ತಂಡದ ಕಲಾವಿದರಾದ ಹರೀಶ್ ಸಾಗಾ, ಜೈ ನೇರಳಕಟ್ಟೆ, ಪ್ರಸಾದ್ ಈ ಆಕರ್ಷಕ ಸಂದೇಶ ನೀಡುವ ಮರಳು ಶಿಲ್ಪ ರಚಿಸಿ ಮೆಚ್ಚುಗೆಗೆ ಪಾತ್ರರಾದರು.
ಮದ್ಯದ ಬಾಟಲಿಯ ಮಧ್ಯೆ ಸಿಲುಕಿದ ಮಗು ಕಣ್ಣೀರು ಹಾಕುತ್ತಾ ಸಹಾಯಕ್ಕಾಗಿ ಹಾತೊರಿಯುತ್ತಿರುವುದು. ಅಲ್ಲದೆ, ಒಡೆದ ಗಾಜಿನ ಬಾಟಲಿಯಂತೆ ಛಿದ್ರಗೊಂಡಂತೆ ಮತ್ತು ಇನ್ನೊಬ್ಬಳು ಬಾಲೆ ಹತಾಶೆಯಾಗಿ ಕುಳಿತಿರುವ ದೃಶ್ಯ ಒಂದು ಕಡೆಯಾದರೆ, ಸಮಾಜ, ಕುಟುಂಬ, ಶಾಲೆ, ಗೆಳೆಯರಿಂದ ಮಾನಸಿಕ ಸ್ಥೈರ್ಯದ ಅವಶ್ಯಕತೆಯ ದೃಢ ನಿರ್ಧಾರದ ಕಲ್ಪನೆಯನ್ನು ಕಲ್ಲುಗಳ ಮೂಲಕ ಬಿಂಬಿಸಿ, "ನೀ ಒಬ್ಬಂಟಿಯಲ್ಲ' ಎನ್ನುವ ಪ್ರತಿಬಿಂಬವನ್ನು 3.5 ಅಡಿ ಎತ್ತರ ಮತ್ತು 7 ಅಡಿ ಅಗಲದೊಂದಿಗೆ ರಚಿಸಲಾಗಿತ್ತು.
Awareness to people with the message 'You are not alone' through Sand Sculpture in Malpe Beach, Udupi drove huge people with a good message.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am