ಬ್ರೇಕಿಂಗ್ ನ್ಯೂಸ್
15-02-21 10:01 pm Udupi Reporter ಕರಾವಳಿ
ಉಡುಪಿ, ಫೆಬ್ರವರಿ 15: ಉಡುಪಿಯ ಡಾ.ಎ.ವಿ ಬಾಳಿಗ ಸ್ಮಾರಕ ಆಸ್ಪತ್ರೆ, ರೋಟರಿ ಕ್ಲಬ್, ಉಡುಪಿ-ಮಣಿಪಾಲ, ಐಎಂಎ ಉಡುಪಿ ಸಹಯೋಗದಲ್ಲಿ ಮಲ್ಪೆಯ ಕಡಲಕಿನಾರೆಯಲ್ಲಿ ಆಕರ್ಷಕ ಮರಳು ಶಿಲ್ಪದ ಮೂಲಕ ಬೀಚ್ ಗೆ ಬಂದವರಿಗೆ ಜಾಗೃತಿ ಮೂಡಿಸಲಾಯಿತು.
ಮದ್ಯ ವ್ಯಸನಿಗಳ ಮಕ್ಕಳ ಜಾಗೃತಿ ಸಪ್ತಾಹದ ಅಂಗವಾಗಿ, ಮಕ್ಕಳ ಮೇಲಾಗುವ ಪರಿಣಾಮದ ದೃಶ್ಯದೊಂದಿಗೆ ಬದುಕಿನಲ್ಲಿ ಭರವಸೆಯನ್ನು ನೀಡುವ "ನೀನು ಒಂಟಿಯಲ್ಲ' ಎನ್ನುವ ಸಂದೇಶದೊಂದಿಗೆ ಜನ ಜಾಗೃತಿ ಮಾಡಲಾಯಿತು.



ಉಡುಪಿಯ 'ಸ್ಯಾಂಡ್ ಥೀಂ' ತಂಡದ ಕಲಾವಿದರಾದ ಹರೀಶ್ ಸಾಗಾ, ಜೈ ನೇರಳಕಟ್ಟೆ, ಪ್ರಸಾದ್ ಈ ಆಕರ್ಷಕ ಸಂದೇಶ ನೀಡುವ ಮರಳು ಶಿಲ್ಪ ರಚಿಸಿ ಮೆಚ್ಚುಗೆಗೆ ಪಾತ್ರರಾದರು.
ಮದ್ಯದ ಬಾಟಲಿಯ ಮಧ್ಯೆ ಸಿಲುಕಿದ ಮಗು ಕಣ್ಣೀರು ಹಾಕುತ್ತಾ ಸಹಾಯಕ್ಕಾಗಿ ಹಾತೊರಿಯುತ್ತಿರುವುದು. ಅಲ್ಲದೆ, ಒಡೆದ ಗಾಜಿನ ಬಾಟಲಿಯಂತೆ ಛಿದ್ರಗೊಂಡಂತೆ ಮತ್ತು ಇನ್ನೊಬ್ಬಳು ಬಾಲೆ ಹತಾಶೆಯಾಗಿ ಕುಳಿತಿರುವ ದೃಶ್ಯ ಒಂದು ಕಡೆಯಾದರೆ, ಸಮಾಜ, ಕುಟುಂಬ, ಶಾಲೆ, ಗೆಳೆಯರಿಂದ ಮಾನಸಿಕ ಸ್ಥೈರ್ಯದ ಅವಶ್ಯಕತೆಯ ದೃಢ ನಿರ್ಧಾರದ ಕಲ್ಪನೆಯನ್ನು ಕಲ್ಲುಗಳ ಮೂಲಕ ಬಿಂಬಿಸಿ, "ನೀ ಒಬ್ಬಂಟಿಯಲ್ಲ' ಎನ್ನುವ ಪ್ರತಿಬಿಂಬವನ್ನು 3.5 ಅಡಿ ಎತ್ತರ ಮತ್ತು 7 ಅಡಿ ಅಗಲದೊಂದಿಗೆ ರಚಿಸಲಾಗಿತ್ತು.
Awareness to people with the message 'You are not alone' through Sand Sculpture in Malpe Beach, Udupi drove huge people with a good message.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm