ಬ್ರೇಕಿಂಗ್ ನ್ಯೂಸ್
16-02-21 10:08 am Mangalore Correspondent ಕರಾವಳಿ
ಮಂಗಳೂರು, ಫೆ.16: ರೈಲಿನಲ್ಲಿ ಕಳೆದು ಹೋಗಿದ್ದ ನಗದು ಮತ್ತು ಚಿನ್ನಾಭರಣಗಳನ್ನು ಹೊಂದಿದ್ದ ಪ್ರಯಾಣಿಕರ ಬ್ಯಾಗನ್ನು ಟಿಕೆಟ್ ಚೆಕ್ಕರ್ ಇನ್ಸ್ಪೆಕ್ಟರ್ ಮುರಲೀಧರನ್ ಎಂ. ಮರಳಿ ವಾರೀಸುದಾರರಿಗೆ ತಲುಪಿಸಿ, ಪ್ರಾಮಾಣಿಕತೆ ಮೆರೆದಿದ್ದಾರೆ. ಅವರಿಗೆ ಪಾಲಕ್ಕಾಡ್ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ತ್ರಿಲೋಕ್ ಕೊಠಾರಿ ಪ್ರಮಾಣಪತ್ರ ಮತ್ತು ನಗದು ಬಹುಮಾನ ನೀಡಿ ಗೌರವಿಸಿದರು.
ಫೆ.11ರಂದು ರೈಲು ಸಂಖ್ಯೆ 06629 ತಿರುವನಂತಪುರಂ - ಮಂಗಳೂರು ಸೆಂಟ್ರಲ್ ಸ್ಪೆಷಲ್ ಎಕ್ಸ್ಪ್ರೆಸ್ (ಮಲಬಾರ್ ಸ್ಪೆಷಲ್) ನಲ್ಲಿ ಟಿಟಿ ಇನ್ಸ್ಪೆಕ್ಟರ್ ಮುರಳೀಧರನ್ ಎಂ. ಕರ್ತವ್ಯದಲ್ಲಿದ್ದ ವೇಳೆ ಪ್ರಯಾಣಿಕರೊಬ್ಬರು ನಗದು ಮತ್ತು ಚಿನ್ನಾಭರಣಗಳ ಬ್ಯಾಗ್ ಕಳೆದುಕೊಂಡಿದ್ದರು. ಈ ಬ್ಯಾಗನ್ನು ಟಿಟಿ ಅಧಿಕಾರಿ ಪತ್ತೆಹಚ್ಚಿ ಮರಳಿ ವಾರಸುದಾರರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದಿದ್ದರು.
ಈ ಹಿನ್ನೆಲೆ ಸೋಮವಾರ ನಡೆದ ವಿಭಾಗೀಯ ಸುರಕ್ಷತಾ ಸಭೆಯಲ್ಲಿ ಪಾಲಕ್ಕಾಡ್ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ತ್ರಿಲೋಕ್ ಕೊಠಾರಿಯವರು ಮುರಲೀಧರನ್ ಎಂ. ಅವರಿಗೆ ಪ್ರಮಾಣಪತ್ರ ಮತ್ತು ನಗದು ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am