ಬ್ರೇಕಿಂಗ್ ನ್ಯೂಸ್
16-02-21 10:08 am Mangalore Correspondent ಕರಾವಳಿ
ಮಂಗಳೂರು, ಫೆ.16: ರೈಲಿನಲ್ಲಿ ಕಳೆದು ಹೋಗಿದ್ದ ನಗದು ಮತ್ತು ಚಿನ್ನಾಭರಣಗಳನ್ನು ಹೊಂದಿದ್ದ ಪ್ರಯಾಣಿಕರ ಬ್ಯಾಗನ್ನು ಟಿಕೆಟ್ ಚೆಕ್ಕರ್ ಇನ್ಸ್ಪೆಕ್ಟರ್ ಮುರಲೀಧರನ್ ಎಂ. ಮರಳಿ ವಾರೀಸುದಾರರಿಗೆ ತಲುಪಿಸಿ, ಪ್ರಾಮಾಣಿಕತೆ ಮೆರೆದಿದ್ದಾರೆ. ಅವರಿಗೆ ಪಾಲಕ್ಕಾಡ್ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ತ್ರಿಲೋಕ್ ಕೊಠಾರಿ ಪ್ರಮಾಣಪತ್ರ ಮತ್ತು ನಗದು ಬಹುಮಾನ ನೀಡಿ ಗೌರವಿಸಿದರು.
ಫೆ.11ರಂದು ರೈಲು ಸಂಖ್ಯೆ 06629 ತಿರುವನಂತಪುರಂ - ಮಂಗಳೂರು ಸೆಂಟ್ರಲ್ ಸ್ಪೆಷಲ್ ಎಕ್ಸ್ಪ್ರೆಸ್ (ಮಲಬಾರ್ ಸ್ಪೆಷಲ್) ನಲ್ಲಿ ಟಿಟಿ ಇನ್ಸ್ಪೆಕ್ಟರ್ ಮುರಳೀಧರನ್ ಎಂ. ಕರ್ತವ್ಯದಲ್ಲಿದ್ದ ವೇಳೆ ಪ್ರಯಾಣಿಕರೊಬ್ಬರು ನಗದು ಮತ್ತು ಚಿನ್ನಾಭರಣಗಳ ಬ್ಯಾಗ್ ಕಳೆದುಕೊಂಡಿದ್ದರು. ಈ ಬ್ಯಾಗನ್ನು ಟಿಟಿ ಅಧಿಕಾರಿ ಪತ್ತೆಹಚ್ಚಿ ಮರಳಿ ವಾರಸುದಾರರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದಿದ್ದರು.
ಈ ಹಿನ್ನೆಲೆ ಸೋಮವಾರ ನಡೆದ ವಿಭಾಗೀಯ ಸುರಕ್ಷತಾ ಸಭೆಯಲ್ಲಿ ಪಾಲಕ್ಕಾಡ್ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ತ್ರಿಲೋಕ್ ಕೊಠಾರಿಯವರು ಮುರಲೀಧರನ್ ಎಂ. ಅವರಿಗೆ ಪ್ರಮಾಣಪತ್ರ ಮತ್ತು ನಗದು ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm