ಬ್ರೇಕಿಂಗ್ ನ್ಯೂಸ್
16-02-21 07:30 pm Mangaluru Correspondent ಕರಾವಳಿ
ಕುಂದಾಪುರ, ಫೆ.15: ಫಾಸ್ಟ್ಯಾಗ್ ಕಡ್ಡಾಯ ಕ್ರಮದಿಂದಾಗಿ ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಸಾಸ್ತಾನದ ಟೋಲ್ ಗೇಟಿನಲ್ಲಿ ಸ್ಥಳೀಯರಿಗೂ ಶುಲ್ಕ ವಿಧಿಸಲಾಗುತ್ತಿದ್ದು ಇದನ್ನು ವಿರೋಧಿಸಿ ಹೆದ್ದಾರಿ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳವಾರ ಸ್ಥಳೀಯರು ಪ್ರತಿಭಟನೆ ನಡೆಸಿದರು.
ಸ್ಥಳೀಯರು ಟೋಲ್ ಗೇಟಿನ ಮುಂದೆ ತಮ್ಮ ವಾಹನಗಳನ್ನು ರಸ್ತೆಗೆ ಅಡ್ಡ ಇಟ್ಟು ಧರಣಿ ಕುಳಿತು ನವಯುಗ ಕಂಪನಿಯ ವಿರುದ್ಧ ಘೋಷಣೆಗಳನ್ನು ಕೂಗಿದರು. ಹೆದ್ದಾರಿ ಹೋರಾಟ ಸಮಿತಿಯ ಅಧ್ಯಕ್ಷ ಶ್ಯಾಮ ಸುಂದರ್ ಮಾತನಾಡಿ, ಕೋಟ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ನಿವಾಸಿಗಳು ಸಾಸ್ತಾನ ಟೋಲ್ ಗೇಟಿಗೆ ಹಿಂದಿನಂತೆ ಯಾವುದೇ ಟೋಲ್ ನೀಡದೆ ಕರ ನಿರಾಕರಣೆ ಚಳವಳಿ ಮುಂದಾಗಬೇಕು ಎಂದು ಕರೆ ನೀಡಿದರು.

ಹೆದ್ದಾರಿ ಹೋರಾಟ ಸಮಿತಿ ಸ್ಥಾಪಕ ಅಧ್ಯಕ್ಷ ಪ್ರತಾಪ್ ಶೆಟ್ಟಿ ಮಾತನಾಡಿ, ಸ್ಥಳೀಯರಿಗೆ ಟೋಲ್ ನಿಂದ ವಿನಾಯಿತಿ ನೀಡುವ ವರೆಗೆ ಹೋರಾಟ ಮುಂದುವರಿಸಲಾಗುವುದು ಎಂದರು. ಉಡುಪಿ ಡಿವೈಎಸ್ಪಿ ಸುಧಾಕರ್ ಎಸ್., ಬ್ರಹ್ಮಾವರ ವೃತ ನಿರೀಕ್ಷಕ ಅನಂತ ಪದ್ಮನಾಭ ಹಾಗೂ ಕೋಟ ಎಸ್ಸೈ ಸಂತೋಷ್ ಬಿ.ಪಿ. ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದರು. ಆದರೆ ಇದಕ್ಕೆ ಪ್ರತಿಭಟನಾಕಾರರು ಮಣಿಯಲಿಲ್ಲ. ಬಳಿಕ ಸ್ಥಳಕ್ಕಾಗಮಿಸಿದ ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಗೌರಯ್ಯ ಈ ಬಗ್ಗೆ ಸೂಕ್ತ ಕ್ರಮಕ್ಕೆ ಸಮಯಾವಕಾಶ ಕೋರಿದರು. ಅದಕ್ಕೆ ಸಮ್ಮತಿಸಿದ ಪ್ರತಿಭಟನಾಕಾರರ ಪ್ರತಿಭಟನೆ ಹಿಂಪಡೆದರು.
Members of Tollgate Virodhi Horata Samithi of Surathkal and Mulki Nagarika Abhivridhi Samithi have decided to intensify their protest against the toll plaza at Surathkal.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm