ಬ್ರೇಕಿಂಗ್ ನ್ಯೂಸ್
16-02-21 07:30 pm Mangaluru Correspondent ಕರಾವಳಿ
ಕುಂದಾಪುರ, ಫೆ.15: ಫಾಸ್ಟ್ಯಾಗ್ ಕಡ್ಡಾಯ ಕ್ರಮದಿಂದಾಗಿ ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಸಾಸ್ತಾನದ ಟೋಲ್ ಗೇಟಿನಲ್ಲಿ ಸ್ಥಳೀಯರಿಗೂ ಶುಲ್ಕ ವಿಧಿಸಲಾಗುತ್ತಿದ್ದು ಇದನ್ನು ವಿರೋಧಿಸಿ ಹೆದ್ದಾರಿ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳವಾರ ಸ್ಥಳೀಯರು ಪ್ರತಿಭಟನೆ ನಡೆಸಿದರು.
ಸ್ಥಳೀಯರು ಟೋಲ್ ಗೇಟಿನ ಮುಂದೆ ತಮ್ಮ ವಾಹನಗಳನ್ನು ರಸ್ತೆಗೆ ಅಡ್ಡ ಇಟ್ಟು ಧರಣಿ ಕುಳಿತು ನವಯುಗ ಕಂಪನಿಯ ವಿರುದ್ಧ ಘೋಷಣೆಗಳನ್ನು ಕೂಗಿದರು. ಹೆದ್ದಾರಿ ಹೋರಾಟ ಸಮಿತಿಯ ಅಧ್ಯಕ್ಷ ಶ್ಯಾಮ ಸುಂದರ್ ಮಾತನಾಡಿ, ಕೋಟ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ನಿವಾಸಿಗಳು ಸಾಸ್ತಾನ ಟೋಲ್ ಗೇಟಿಗೆ ಹಿಂದಿನಂತೆ ಯಾವುದೇ ಟೋಲ್ ನೀಡದೆ ಕರ ನಿರಾಕರಣೆ ಚಳವಳಿ ಮುಂದಾಗಬೇಕು ಎಂದು ಕರೆ ನೀಡಿದರು.
ಹೆದ್ದಾರಿ ಹೋರಾಟ ಸಮಿತಿ ಸ್ಥಾಪಕ ಅಧ್ಯಕ್ಷ ಪ್ರತಾಪ್ ಶೆಟ್ಟಿ ಮಾತನಾಡಿ, ಸ್ಥಳೀಯರಿಗೆ ಟೋಲ್ ನಿಂದ ವಿನಾಯಿತಿ ನೀಡುವ ವರೆಗೆ ಹೋರಾಟ ಮುಂದುವರಿಸಲಾಗುವುದು ಎಂದರು. ಉಡುಪಿ ಡಿವೈಎಸ್ಪಿ ಸುಧಾಕರ್ ಎಸ್., ಬ್ರಹ್ಮಾವರ ವೃತ ನಿರೀಕ್ಷಕ ಅನಂತ ಪದ್ಮನಾಭ ಹಾಗೂ ಕೋಟ ಎಸ್ಸೈ ಸಂತೋಷ್ ಬಿ.ಪಿ. ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದರು. ಆದರೆ ಇದಕ್ಕೆ ಪ್ರತಿಭಟನಾಕಾರರು ಮಣಿಯಲಿಲ್ಲ. ಬಳಿಕ ಸ್ಥಳಕ್ಕಾಗಮಿಸಿದ ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಗೌರಯ್ಯ ಈ ಬಗ್ಗೆ ಸೂಕ್ತ ಕ್ರಮಕ್ಕೆ ಸಮಯಾವಕಾಶ ಕೋರಿದರು. ಅದಕ್ಕೆ ಸಮ್ಮತಿಸಿದ ಪ್ರತಿಭಟನಾಕಾರರ ಪ್ರತಿಭಟನೆ ಹಿಂಪಡೆದರು.
Members of Tollgate Virodhi Horata Samithi of Surathkal and Mulki Nagarika Abhivridhi Samithi have decided to intensify their protest against the toll plaza at Surathkal.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 03:02 pm
HK News Desk
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
17-08-25 05:26 pm
Mangalore Correspondent
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm