ಬ್ರೇಕಿಂಗ್ ನ್ಯೂಸ್
17-02-21 09:54 am Mangaluru Correspondant ಕರಾವಳಿ
ಮಂಗಳೂರು, ಫೆ.17: ಮಂಗಳೂರಿನ ಹೆಸರಾಂತ ಮೆಡಿಕಲ್ ಕಾಲೇಜು, ಆಸ್ಪತ್ರೆಗಳ ಮಾಲೀಕರ ಮನೆ ಮತ್ತು ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪ್ರತಿಷ್ಠಿತ ಎ.ಜೆ. ಆಸ್ಪತ್ರೆ ಮತ್ತು ಸಮೂಹ ಸಂಸ್ಥೆಗಳ ಮಾಲೀಕ ಎ.ಜೆ. ಶೆಟ್ಟಿ, ಯೇನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳ ಮಾಲೀಕ ಅಬ್ದುಲ್ಲ ಕುಂಞ ಹಾಗೂ ದೇರಳಕಟ್ಟೆಯ ನಾಟೆಕಲ್ ನಲ್ಲಿರುವ ಕಣಚೂರು ಮೆಡಿಕಲ್ ಕಾಲೇಜು ಸಂಸ್ಥೆಗಳಿಗೆ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.






ಬೆಂದೂರುವೆಲ್ ನಲ್ಲಿರುವ ಎ.ಜೆ.ಶೆಟ್ಟಿ ಮನೆ ಮತ್ತು ಕುಂಟಿಕಾನದಲ್ಲಿರುವ ಆಸ್ಪತ್ರೆ, ಕಚೇರಿಗೆ ಏಕಕಾಲದಲ್ಲಿ ದಾಳಿ ನಡೆದಿದ್ದು ಕುಟುಂಬಸ್ಥರ ಸಮ್ಮುಖದಲ್ಲೇ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಯೇನಪೋಯ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ದೇರಳಕಟ್ಟೆ ಮತ್ತು ಮಂಗಳೂರಿನ ಕೊಡಿಯಾಲ್ ಬೈಲಿನಲ್ಲಿದ್ದು , ಕಚೇರಿ ಮತ್ತು ಅಬ್ದುಲ್ಲಾ ಕುಂಞ ಮನೆಗೆ ದಾಳಿ ನಡೆಸಲಾಗಿದೆ. ಅಕ್ರಮ ವಹಿವಾಟು, ತೆರಿಗೆ ತಪ್ಪಿಸಲು ದಾಖಲೆಗಳ ಅಪರಾತಪರಾ ಮಾಡಿರುವ ಬಗ್ಗೆ ಆರೋಪಗಳಿದ್ದು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಗೋವಾ ಮತ್ತು ಬೆಂಗಳೂರಿನ ನೂರಕ್ಕೂ ಹೆಚ್ಚು ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು ದಾಖಲೆಗಳ ಪರಿಶೀಲನೆ ಮತ್ತು ಮಾಲೀಕರು ಹಾಗೂ ವ್ಯವಹಾರ ನೋಡಿಕೊಳ್ಳುತ್ತಿರುವ ಕುಟುಂಬಸ್ಥರನ್ನು ಪ್ರಶ್ನೆ ಮಾಡುತ್ತಿದ್ದಾರೆ.
ಯೇನಪೋಯ ಹಾಗೂ ಎಜೆ ಶೆಟ್ಟಿ ಆಸ್ಪತ್ರೆ ಮತ್ತು ಕಾಲೇಜುಗಳು ಕಳೆದ 25 ವರ್ಷಗಳಲ್ಲಿ ಮಂಗಳೂರಿನಲ್ಲಿ ನೆಲೆಯೂರಿದ್ದು ಬೃಹತ್ ಉದ್ಯಮ ಸಮೂಹಗಳಾಗಿ ಮಾರ್ಪಟ್ಟಿದೆ.
The income tax department in Mangalore raids on three prominent business entrepreneurs and owners of AJ Hospital, Aj Shetty, Yenapoya Hospital owner Yenepoya Mohammed Kunhi and kanachur Medical College Hospital owner Haji U K Monu on their properties, residence, colleges and hospitals.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm