ಬ್ರೇಕಿಂಗ್ ನ್ಯೂಸ್
17-02-21 09:54 am Mangaluru Correspondant ಕರಾವಳಿ
ಮಂಗಳೂರು, ಫೆ.17: ಮಂಗಳೂರಿನ ಹೆಸರಾಂತ ಮೆಡಿಕಲ್ ಕಾಲೇಜು, ಆಸ್ಪತ್ರೆಗಳ ಮಾಲೀಕರ ಮನೆ ಮತ್ತು ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪ್ರತಿಷ್ಠಿತ ಎ.ಜೆ. ಆಸ್ಪತ್ರೆ ಮತ್ತು ಸಮೂಹ ಸಂಸ್ಥೆಗಳ ಮಾಲೀಕ ಎ.ಜೆ. ಶೆಟ್ಟಿ, ಯೇನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳ ಮಾಲೀಕ ಅಬ್ದುಲ್ಲ ಕುಂಞ ಹಾಗೂ ದೇರಳಕಟ್ಟೆಯ ನಾಟೆಕಲ್ ನಲ್ಲಿರುವ ಕಣಚೂರು ಮೆಡಿಕಲ್ ಕಾಲೇಜು ಸಂಸ್ಥೆಗಳಿಗೆ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಬೆಂದೂರುವೆಲ್ ನಲ್ಲಿರುವ ಎ.ಜೆ.ಶೆಟ್ಟಿ ಮನೆ ಮತ್ತು ಕುಂಟಿಕಾನದಲ್ಲಿರುವ ಆಸ್ಪತ್ರೆ, ಕಚೇರಿಗೆ ಏಕಕಾಲದಲ್ಲಿ ದಾಳಿ ನಡೆದಿದ್ದು ಕುಟುಂಬಸ್ಥರ ಸಮ್ಮುಖದಲ್ಲೇ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಯೇನಪೋಯ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ದೇರಳಕಟ್ಟೆ ಮತ್ತು ಮಂಗಳೂರಿನ ಕೊಡಿಯಾಲ್ ಬೈಲಿನಲ್ಲಿದ್ದು , ಕಚೇರಿ ಮತ್ತು ಅಬ್ದುಲ್ಲಾ ಕುಂಞ ಮನೆಗೆ ದಾಳಿ ನಡೆಸಲಾಗಿದೆ. ಅಕ್ರಮ ವಹಿವಾಟು, ತೆರಿಗೆ ತಪ್ಪಿಸಲು ದಾಖಲೆಗಳ ಅಪರಾತಪರಾ ಮಾಡಿರುವ ಬಗ್ಗೆ ಆರೋಪಗಳಿದ್ದು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಗೋವಾ ಮತ್ತು ಬೆಂಗಳೂರಿನ ನೂರಕ್ಕೂ ಹೆಚ್ಚು ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು ದಾಖಲೆಗಳ ಪರಿಶೀಲನೆ ಮತ್ತು ಮಾಲೀಕರು ಹಾಗೂ ವ್ಯವಹಾರ ನೋಡಿಕೊಳ್ಳುತ್ತಿರುವ ಕುಟುಂಬಸ್ಥರನ್ನು ಪ್ರಶ್ನೆ ಮಾಡುತ್ತಿದ್ದಾರೆ.
ಯೇನಪೋಯ ಹಾಗೂ ಎಜೆ ಶೆಟ್ಟಿ ಆಸ್ಪತ್ರೆ ಮತ್ತು ಕಾಲೇಜುಗಳು ಕಳೆದ 25 ವರ್ಷಗಳಲ್ಲಿ ಮಂಗಳೂರಿನಲ್ಲಿ ನೆಲೆಯೂರಿದ್ದು ಬೃಹತ್ ಉದ್ಯಮ ಸಮೂಹಗಳಾಗಿ ಮಾರ್ಪಟ್ಟಿದೆ.
The income tax department in Mangalore raids on three prominent business entrepreneurs and owners of AJ Hospital, Aj Shetty, Yenapoya Hospital owner Yenepoya Mohammed Kunhi and kanachur Medical College Hospital owner Haji U K Monu on their properties, residence, colleges and hospitals.
08-08-25 11:20 am
Bangalore Correspondent
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
07-08-25 11:01 pm
Mangalore Correspondent
ಉಳ್ಳಾಲದಲ್ಲಿ ನಿಯಂತ್ರಣ ತಪ್ಪಿ ಆವರಣ ಗೋಡೆಗೆ ಬಡಿದ ಸ...
07-08-25 10:45 pm
ಧರ್ಮಸ್ಥಳ ; 13ನೇ ಪಾಯಿಂಟ್ ಬಗ್ಗೆ ಕುತೂಹಲ, ಅಸ್ಥಿ ಪ...
07-08-25 10:29 pm
Surathkal-Nanthoor highway: ಇಂದಿನಿಂದ ಆ.13ರ ವರ...
07-08-25 07:55 pm
Dharmasthala, Attack on YouTubers: ಯೂಟ್ಯೂಬರ್...
07-08-25 03:26 pm
07-08-25 08:59 pm
Bangalore Correspondent
Kudla Rampage Attack, Ajay Anchan, Dharmastha...
06-08-25 08:02 pm
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am