ಬ್ರೇಕಿಂಗ್ ನ್ಯೂಸ್
            
                        17-02-21 11:43 am Mangaluru Correspondent ಕರಾವಳಿ
            ಕಾರವಾರ, ಫೆ.16: ಮೀನಿನ ಲಾರಿಯಲ್ಲಿ 9 ಲಕ್ಷ ರೂ. ಮೌಲ್ಯದ ಅಕ್ರಮ ಗೋವಾ ಮದ್ಯ ಸಾಗಾಟ ಮಾಡುತ್ತಿದ್ದ ವೇಳೆ ಲಾರಿ ಸಹಿತ ಆರೋಪಿ ಚಾಲಕನನ್ನು ವಶಕ್ಕೆ ಪಡೆದ ಘಟನೆ ತಾಲೂಕಿನ ಮಾಜಾಳಿಯ ಅಬಕಾರಿ ಚೆಕ್ ಪೋಸ್ಟ್ ಬಳಿ ನಡೆದಿದೆ. ಬಂಧಿತನನ್ನು ಲಾರಿ ಚಾಲಕ ಆಂಧ್ರಪ್ರದೇಶ ಮೂಲದ ಸೂರ್ಯನಾರಾಯಣ ಮೂರ್ತಿ ಎಂದು ಗುರುತಿಸಲಾಗಿದೆ.
ಗೋವಾದಿಂದ ಆಗಮಿಸಿದ ಮೀನಿನ ಲಾರಿಯಲ್ಲಿ 300ಕ್ಕೂ ಹೆಚ್ಚು ಖಾಲಿ ಬಾಕ್ಸ್ಗಳು ಇರುವುದನ್ನು ಕಂಡು ಅನುಮಾನಗೊಂಡ ಅಬಕಾರಿ ಸಿಬ್ಬಂದಿ ತಪಾಸಣೆ ನಡೆಸಿದ್ದರು. ಈ ವೇಳೆ ಕ್ರೇಟ್ಗಳ ಮಧ್ಯೆ ಇಡಲಾಗಿದ್ದ ಸುಮಾರು 505 ಲೀಟರ್ನ 9.13 ಲಕ್ಷ ರೂ. ಮೌಲ್ಯದ ಗೋವಾ ಮದ್ಯ ಪತ್ತೆ ಹಚ್ಚಿದ್ದಾರೆ.
ಅಕ್ರಮ ಮದ್ಯ ಸಾಗಾಟಕ್ಕೆ ಬಳಸಿದ್ದ 10 ಚಕ್ರದ 16 ಲಕ್ಷ ರೂ. ಮೌಲ್ಯದ ಕಂಟೇನರ್ ಲಾರಿ, 90 ಸಾವಿರ ರೂ. ಮೌಲ್ಯದ ಪ್ಲಾಸ್ಟಿಕ್ ಬಾಕ್ಸ್ ಸೇರಿ 25 ಲಕ್ಷ ರೂ. ಮೌಲ್ಯದ ಸೊತ್ತನ್ನು ಅಬಕಾರಿ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.
            
            
            Karwar Police have seized more than Rs 9 lakh worth of Goa liquor that was carried illegally in a fish truck.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 08:37 pm
                        
            
                  
                Mangalore Correspondent    
            
                    
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm