ಬ್ರೇಕಿಂಗ್ ನ್ಯೂಸ್
17-02-21 11:43 am Mangaluru Correspondent ಕರಾವಳಿ
ಕಾರವಾರ, ಫೆ.16: ಮೀನಿನ ಲಾರಿಯಲ್ಲಿ 9 ಲಕ್ಷ ರೂ. ಮೌಲ್ಯದ ಅಕ್ರಮ ಗೋವಾ ಮದ್ಯ ಸಾಗಾಟ ಮಾಡುತ್ತಿದ್ದ ವೇಳೆ ಲಾರಿ ಸಹಿತ ಆರೋಪಿ ಚಾಲಕನನ್ನು ವಶಕ್ಕೆ ಪಡೆದ ಘಟನೆ ತಾಲೂಕಿನ ಮಾಜಾಳಿಯ ಅಬಕಾರಿ ಚೆಕ್ ಪೋಸ್ಟ್ ಬಳಿ ನಡೆದಿದೆ. ಬಂಧಿತನನ್ನು ಲಾರಿ ಚಾಲಕ ಆಂಧ್ರಪ್ರದೇಶ ಮೂಲದ ಸೂರ್ಯನಾರಾಯಣ ಮೂರ್ತಿ ಎಂದು ಗುರುತಿಸಲಾಗಿದೆ.
ಗೋವಾದಿಂದ ಆಗಮಿಸಿದ ಮೀನಿನ ಲಾರಿಯಲ್ಲಿ 300ಕ್ಕೂ ಹೆಚ್ಚು ಖಾಲಿ ಬಾಕ್ಸ್ಗಳು ಇರುವುದನ್ನು ಕಂಡು ಅನುಮಾನಗೊಂಡ ಅಬಕಾರಿ ಸಿಬ್ಬಂದಿ ತಪಾಸಣೆ ನಡೆಸಿದ್ದರು. ಈ ವೇಳೆ ಕ್ರೇಟ್ಗಳ ಮಧ್ಯೆ ಇಡಲಾಗಿದ್ದ ಸುಮಾರು 505 ಲೀಟರ್ನ 9.13 ಲಕ್ಷ ರೂ. ಮೌಲ್ಯದ ಗೋವಾ ಮದ್ಯ ಪತ್ತೆ ಹಚ್ಚಿದ್ದಾರೆ.
ಅಕ್ರಮ ಮದ್ಯ ಸಾಗಾಟಕ್ಕೆ ಬಳಸಿದ್ದ 10 ಚಕ್ರದ 16 ಲಕ್ಷ ರೂ. ಮೌಲ್ಯದ ಕಂಟೇನರ್ ಲಾರಿ, 90 ಸಾವಿರ ರೂ. ಮೌಲ್ಯದ ಪ್ಲಾಸ್ಟಿಕ್ ಬಾಕ್ಸ್ ಸೇರಿ 25 ಲಕ್ಷ ರೂ. ಮೌಲ್ಯದ ಸೊತ್ತನ್ನು ಅಬಕಾರಿ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.
Karwar Police have seized more than Rs 9 lakh worth of Goa liquor that was carried illegally in a fish truck.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm