ಬ್ರೇಕಿಂಗ್ ನ್ಯೂಸ್
18-02-21 02:19 pm Mangaluru Correspondent ಕರಾವಳಿ
ಮಂಗಳೂರು, ಫೆ.18: ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಯು.ಟಿ ಖಾದರ್ ಸೋದರ ಡಾ.ಯು.ಟಿ. ಇಫ್ತಿಕಾರ್ ಆಲಿಗೆ ಸೇರಿದ ಮಂಗಳೂರಿನ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಂಗಳೂರಿನ ಲೈಟ್ ಹೌಸ್ ಹಿಲ್ ರೋಡ್ ನಲ್ಲಿರುವ Mohtisham Acropolis ಅಪಾರ್ಟ್ ಮೆಂಟ್ ನಲ್ಲಿ ಇಫ್ತಿಕಾರ್ ಮನೆಯಿದ್ದು ಅಲ್ಲಿಗೆ ಐಟಿ ಅಧಿಕಾರಿಗಳು ದಾಳಿ ನಡೆಸಿರುವ ಮಾಹಿತಿ ತಡವಾಗಿ ಬೆಳಕಿಗೆ ಬಂದಿದೆ.


ಇಫ್ತಿಕಾರ್ ಈಗಾಗ್ಲೇ ಐಟಿ ದಾಳಿಗೆ ಒಳಗಾಗಿರುವ ಪ್ರತಿಷ್ಠಿತ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜಿನ ಆಡಳಿತದಲ್ಲಿ ಪಾಲುದಾರಿಕೆ ಹೊಂದಿದ್ದಾರೆ ಎನ್ನಲಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಇಂದು ಬೆಳಗ್ಗಿನಿಂದ ದಾಳಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಅಪಾರ್ಟ್ಮೆಂಟ್ ನಲ್ಲಿ ಎಂಟನೇ ಮಹಡಿಯಲ್ಲಿ ಇಫ್ತಿಕಾರ್ ಮನೆಯಿದ್ದು ಮೈಸೂರಿನಿಂದ ಬಂದ ಐಟಿ ಅಧಿಕಾರಿಗಳ ತಂಡ ಮನೆಯಲ್ಲಿ ದಾಖಲೆ ಪರಿಶೀಲಿಸುತ್ತಿದ್ದಾರೆ.
ಇಫ್ತಿಕಾರ್ ಮೂಲತಃ ಫಿಸಿಯೋಥೆರಪಿ ಪ್ರೊಫೆಸರ್ ಆಗಿದ್ದು ಇದರ ನಡುವೆ ಕಾಂಗ್ರೆಸ್ ಪಕ್ಷದಲ್ಲಿಯೂ ಗುರುತಿಸಿಕೊಂಡಿದ್ದಾರೆ. ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್ ಜೊತೆ ನಿಕಟ ಸಂಬಂಧ ಇರಿಸಿಕೊಂಡಿದ್ದಾರೆ. ಎರಡು ವರ್ಷಗಳ ಹಿಂದೆ ರಾಜೀವ ಗಾಂಧಿ ವಿವಿಯಲ್ಲಿ ಸಿಂಡಿಕೇಟ್ ಸದಸ್ಯರಾಗಿ ನೇಮಕಗೊಂಡಿದ್ದರು.
Income tax department raids on the residence of former minister UT Khader's brother Ifthikar Ali in Mangalore in connection to Medical college raids.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm