ಬ್ರೇಕಿಂಗ್ ನ್ಯೂಸ್
18-02-21 02:19 pm Mangaluru Correspondent ಕರಾವಳಿ
ಮಂಗಳೂರು, ಫೆ.18: ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಯು.ಟಿ ಖಾದರ್ ಸೋದರ ಡಾ.ಯು.ಟಿ. ಇಫ್ತಿಕಾರ್ ಆಲಿಗೆ ಸೇರಿದ ಮಂಗಳೂರಿನ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಂಗಳೂರಿನ ಲೈಟ್ ಹೌಸ್ ಹಿಲ್ ರೋಡ್ ನಲ್ಲಿರುವ Mohtisham Acropolis ಅಪಾರ್ಟ್ ಮೆಂಟ್ ನಲ್ಲಿ ಇಫ್ತಿಕಾರ್ ಮನೆಯಿದ್ದು ಅಲ್ಲಿಗೆ ಐಟಿ ಅಧಿಕಾರಿಗಳು ದಾಳಿ ನಡೆಸಿರುವ ಮಾಹಿತಿ ತಡವಾಗಿ ಬೆಳಕಿಗೆ ಬಂದಿದೆ.


ಇಫ್ತಿಕಾರ್ ಈಗಾಗ್ಲೇ ಐಟಿ ದಾಳಿಗೆ ಒಳಗಾಗಿರುವ ಪ್ರತಿಷ್ಠಿತ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜಿನ ಆಡಳಿತದಲ್ಲಿ ಪಾಲುದಾರಿಕೆ ಹೊಂದಿದ್ದಾರೆ ಎನ್ನಲಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಇಂದು ಬೆಳಗ್ಗಿನಿಂದ ದಾಳಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಅಪಾರ್ಟ್ಮೆಂಟ್ ನಲ್ಲಿ ಎಂಟನೇ ಮಹಡಿಯಲ್ಲಿ ಇಫ್ತಿಕಾರ್ ಮನೆಯಿದ್ದು ಮೈಸೂರಿನಿಂದ ಬಂದ ಐಟಿ ಅಧಿಕಾರಿಗಳ ತಂಡ ಮನೆಯಲ್ಲಿ ದಾಖಲೆ ಪರಿಶೀಲಿಸುತ್ತಿದ್ದಾರೆ.
ಇಫ್ತಿಕಾರ್ ಮೂಲತಃ ಫಿಸಿಯೋಥೆರಪಿ ಪ್ರೊಫೆಸರ್ ಆಗಿದ್ದು ಇದರ ನಡುವೆ ಕಾಂಗ್ರೆಸ್ ಪಕ್ಷದಲ್ಲಿಯೂ ಗುರುತಿಸಿಕೊಂಡಿದ್ದಾರೆ. ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್ ಜೊತೆ ನಿಕಟ ಸಂಬಂಧ ಇರಿಸಿಕೊಂಡಿದ್ದಾರೆ. ಎರಡು ವರ್ಷಗಳ ಹಿಂದೆ ರಾಜೀವ ಗಾಂಧಿ ವಿವಿಯಲ್ಲಿ ಸಿಂಡಿಕೇಟ್ ಸದಸ್ಯರಾಗಿ ನೇಮಕಗೊಂಡಿದ್ದರು.
Income tax department raids on the residence of former minister UT Khader's brother Ifthikar Ali in Mangalore in connection to Medical college raids.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am