ಬ್ರೇಕಿಂಗ್ ನ್ಯೂಸ್
18-02-21 02:19 pm Mangaluru Correspondent ಕರಾವಳಿ
ಮಂಗಳೂರು, ಫೆ.18: ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಯು.ಟಿ ಖಾದರ್ ಸೋದರ ಡಾ.ಯು.ಟಿ. ಇಫ್ತಿಕಾರ್ ಆಲಿಗೆ ಸೇರಿದ ಮಂಗಳೂರಿನ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಂಗಳೂರಿನ ಲೈಟ್ ಹೌಸ್ ಹಿಲ್ ರೋಡ್ ನಲ್ಲಿರುವ Mohtisham Acropolis ಅಪಾರ್ಟ್ ಮೆಂಟ್ ನಲ್ಲಿ ಇಫ್ತಿಕಾರ್ ಮನೆಯಿದ್ದು ಅಲ್ಲಿಗೆ ಐಟಿ ಅಧಿಕಾರಿಗಳು ದಾಳಿ ನಡೆಸಿರುವ ಮಾಹಿತಿ ತಡವಾಗಿ ಬೆಳಕಿಗೆ ಬಂದಿದೆ.


ಇಫ್ತಿಕಾರ್ ಈಗಾಗ್ಲೇ ಐಟಿ ದಾಳಿಗೆ ಒಳಗಾಗಿರುವ ಪ್ರತಿಷ್ಠಿತ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜಿನ ಆಡಳಿತದಲ್ಲಿ ಪಾಲುದಾರಿಕೆ ಹೊಂದಿದ್ದಾರೆ ಎನ್ನಲಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಇಂದು ಬೆಳಗ್ಗಿನಿಂದ ದಾಳಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಅಪಾರ್ಟ್ಮೆಂಟ್ ನಲ್ಲಿ ಎಂಟನೇ ಮಹಡಿಯಲ್ಲಿ ಇಫ್ತಿಕಾರ್ ಮನೆಯಿದ್ದು ಮೈಸೂರಿನಿಂದ ಬಂದ ಐಟಿ ಅಧಿಕಾರಿಗಳ ತಂಡ ಮನೆಯಲ್ಲಿ ದಾಖಲೆ ಪರಿಶೀಲಿಸುತ್ತಿದ್ದಾರೆ.
ಇಫ್ತಿಕಾರ್ ಮೂಲತಃ ಫಿಸಿಯೋಥೆರಪಿ ಪ್ರೊಫೆಸರ್ ಆಗಿದ್ದು ಇದರ ನಡುವೆ ಕಾಂಗ್ರೆಸ್ ಪಕ್ಷದಲ್ಲಿಯೂ ಗುರುತಿಸಿಕೊಂಡಿದ್ದಾರೆ. ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್ ಜೊತೆ ನಿಕಟ ಸಂಬಂಧ ಇರಿಸಿಕೊಂಡಿದ್ದಾರೆ. ಎರಡು ವರ್ಷಗಳ ಹಿಂದೆ ರಾಜೀವ ಗಾಂಧಿ ವಿವಿಯಲ್ಲಿ ಸಿಂಡಿಕೇಟ್ ಸದಸ್ಯರಾಗಿ ನೇಮಕಗೊಂಡಿದ್ದರು.
Income tax department raids on the residence of former minister UT Khader's brother Ifthikar Ali in Mangalore in connection to Medical college raids.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm