ಬ್ರೇಕಿಂಗ್ ನ್ಯೂಸ್
20-02-21 10:33 pm Udupi Correspondent ಕರಾವಳಿ
ಉಡುಪಿ, ಫೆ.20: ಆರೆಸ್ಸೆಸ್ ದೇಣಿಗೆ ಕೇಳಲು ಬಂದರೆ ಒಂದು ರೂಪಾಯಿ ಕೊಡಬೇಡಿ ಎಂದಿದ್ದ ಪಿಎಫ್ಐ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಕೊಡಿ ಎಂದು ಪಿಎಫ್ಐ ಸಂಘಟನೆಯ ಬಳಿ ಯಾರೂ ಹೋಗಿಲ್ಲ. ಮಂದಿರಕ್ಕಾಗಿ ಪಿಎಫ್ಐ ದೇಣಿಗೆಯೂ ಬೇಕಿಲ್ಲ ಎಂದು ಸಂಸದೆ ಶೋಭಾ ಹೇಳಿದ್ದಾರೆ.
ಕಾಪುವಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ, ಪಿಎಫ್ಐ ರಾಷ್ಟ್ರವಿರೋಧಿ ಸಂಘಟನೆ. ಸಂಘ ಪರಿವಾರದ ಕಾರ್ಯಕರ್ತರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಸಂಘಟನೆಗೆ ರಾಮ ಮಂದಿರದ ಬಗ್ಗೆ ಮಾತನಾಡುವ ನೈತಕ ಹಕ್ಕೇ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಪಿಎಫ್ಐ ಸಂಘಟನೆಯನ್ನು ನಿಷೇಧಿಸುವಂತೆ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗಿದೆ. ಈ ಬಗ್ಗೆ ಎರಡೂ ಸರಕಾರಗಳೊಂದಿಗೆ ಮಾತುಕತೆ ನಡೆಸಿದ್ದೇನೆ. ಕೇರಳ, ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಪಿಎಫ್ಐ ಮೇಲಿರುವ ಕ್ರಿಮಿನಲ್ ಪ್ರಕರಣಗಳ ಬಗ್ಗೆ ಗೃಹ ಇಲಾಖೆ ಮಾಹಿತಿ ಸಂಗ್ರಹಿಸುತ್ತಿದೆ. ಶೀಘ್ರವೇ ಸಂಘಟನೆ ನಿಷೇಧವಾಗುವ ವಿಶ್ವಾಸವಿದೆ ಎಂದವರು ನುಡಿದರು.

ಕೇರಳದಲ್ಲಿ ಪಿಎಫ್ಐ ಓಲೈಕೆ
ಕೇರಳದಲ್ಲಿ ದಂಡ ಹಾಗೂ ಆಯುಧಗಳೊಂದಿಗೆ ಮೆರವಣಿಗೆ ನಡೆಸಲು ಪಿಎಫ್ಐಗೆ ಅನುಮತಿ ನೀಡಿರುವುದು ಮುಸಲ್ಮಾನರ ಓಲೈಕೆಗೆ. ಅಲ್ಲಿನ ಸರಕಾರದ ಅನುಮತಿಯೊಂದಿಗೆ ಇದೆಲ್ಲ ನಡೆಯುತ್ತಿದೆ. ಪಿಎಫ್ಐ ರಾಷ್ಟ್ರ ವಿರೋಧಿ ಸಂಘಟನೆ ಎಂದು ಕೇರಳ ಸರಕಾರಕ್ಕೆ ತಿಳಿದಿದೆ. ತಿಳಿದಿದ್ದರೂ ಮುಸ್ಲಿಮರ ಓಟು ಪಡೆಯಲು ಪಿಎಫ್ಐಗೆ ಈ ರೀತಿಯ ಮೆರವಣಿಗೆ ನಡೆಸಲು ಅನುಮತಿ ನೀಡಿದೆ ಎಂದು ಆರೋಪಿಸಿದರು.
ಅಪರಾಧಿಗಳಿಗೆ ಮೆರವಣಿಗೆಗೆ ಅನುಮತಿ ನೀಡಿರುವುದು ದೇಶ ವಿರೋಧಿ ಚಟುವಟಿಕೆ. ಕೇರಳ ಸರಕಾರದ ಈ ಕ್ರಮವನ್ನು ನಾವು ಖಂಡಿಸುತ್ತೇವೆ ಎಂದು ಶೋಭಾ ಕರಂದ್ಲಾಜೆ ನುಡಿದರು.
We do not want money from Popular Front of India (PFI) to build Ram Mandir,” said Udupi-Chikkamagaluru MP Shobha Karandlaje.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm