ಬ್ರೇಕಿಂಗ್ ನ್ಯೂಸ್
20-02-21 10:33 pm Udupi Correspondent ಕರಾವಳಿ
ಉಡುಪಿ, ಫೆ.20: ಆರೆಸ್ಸೆಸ್ ದೇಣಿಗೆ ಕೇಳಲು ಬಂದರೆ ಒಂದು ರೂಪಾಯಿ ಕೊಡಬೇಡಿ ಎಂದಿದ್ದ ಪಿಎಫ್ಐ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಕೊಡಿ ಎಂದು ಪಿಎಫ್ಐ ಸಂಘಟನೆಯ ಬಳಿ ಯಾರೂ ಹೋಗಿಲ್ಲ. ಮಂದಿರಕ್ಕಾಗಿ ಪಿಎಫ್ಐ ದೇಣಿಗೆಯೂ ಬೇಕಿಲ್ಲ ಎಂದು ಸಂಸದೆ ಶೋಭಾ ಹೇಳಿದ್ದಾರೆ.
ಕಾಪುವಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ, ಪಿಎಫ್ಐ ರಾಷ್ಟ್ರವಿರೋಧಿ ಸಂಘಟನೆ. ಸಂಘ ಪರಿವಾರದ ಕಾರ್ಯಕರ್ತರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಸಂಘಟನೆಗೆ ರಾಮ ಮಂದಿರದ ಬಗ್ಗೆ ಮಾತನಾಡುವ ನೈತಕ ಹಕ್ಕೇ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಪಿಎಫ್ಐ ಸಂಘಟನೆಯನ್ನು ನಿಷೇಧಿಸುವಂತೆ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗಿದೆ. ಈ ಬಗ್ಗೆ ಎರಡೂ ಸರಕಾರಗಳೊಂದಿಗೆ ಮಾತುಕತೆ ನಡೆಸಿದ್ದೇನೆ. ಕೇರಳ, ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಪಿಎಫ್ಐ ಮೇಲಿರುವ ಕ್ರಿಮಿನಲ್ ಪ್ರಕರಣಗಳ ಬಗ್ಗೆ ಗೃಹ ಇಲಾಖೆ ಮಾಹಿತಿ ಸಂಗ್ರಹಿಸುತ್ತಿದೆ. ಶೀಘ್ರವೇ ಸಂಘಟನೆ ನಿಷೇಧವಾಗುವ ವಿಶ್ವಾಸವಿದೆ ಎಂದವರು ನುಡಿದರು.

ಕೇರಳದಲ್ಲಿ ಪಿಎಫ್ಐ ಓಲೈಕೆ
ಕೇರಳದಲ್ಲಿ ದಂಡ ಹಾಗೂ ಆಯುಧಗಳೊಂದಿಗೆ ಮೆರವಣಿಗೆ ನಡೆಸಲು ಪಿಎಫ್ಐಗೆ ಅನುಮತಿ ನೀಡಿರುವುದು ಮುಸಲ್ಮಾನರ ಓಲೈಕೆಗೆ. ಅಲ್ಲಿನ ಸರಕಾರದ ಅನುಮತಿಯೊಂದಿಗೆ ಇದೆಲ್ಲ ನಡೆಯುತ್ತಿದೆ. ಪಿಎಫ್ಐ ರಾಷ್ಟ್ರ ವಿರೋಧಿ ಸಂಘಟನೆ ಎಂದು ಕೇರಳ ಸರಕಾರಕ್ಕೆ ತಿಳಿದಿದೆ. ತಿಳಿದಿದ್ದರೂ ಮುಸ್ಲಿಮರ ಓಟು ಪಡೆಯಲು ಪಿಎಫ್ಐಗೆ ಈ ರೀತಿಯ ಮೆರವಣಿಗೆ ನಡೆಸಲು ಅನುಮತಿ ನೀಡಿದೆ ಎಂದು ಆರೋಪಿಸಿದರು.
ಅಪರಾಧಿಗಳಿಗೆ ಮೆರವಣಿಗೆಗೆ ಅನುಮತಿ ನೀಡಿರುವುದು ದೇಶ ವಿರೋಧಿ ಚಟುವಟಿಕೆ. ಕೇರಳ ಸರಕಾರದ ಈ ಕ್ರಮವನ್ನು ನಾವು ಖಂಡಿಸುತ್ತೇವೆ ಎಂದು ಶೋಭಾ ಕರಂದ್ಲಾಜೆ ನುಡಿದರು.
We do not want money from Popular Front of India (PFI) to build Ram Mandir,” said Udupi-Chikkamagaluru MP Shobha Karandlaje.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm