ಬ್ರೇಕಿಂಗ್ ನ್ಯೂಸ್
21-02-21 11:56 am Mangalore Correspondent ಕರಾವಳಿ
ಮಂಗಳೂರು, ಫೆ.21 : ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಜನರನ್ನು ನಿರ್ಬಂಧಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಗಡಿಭಾಗದ ಕೆಲವು ರಸ್ತೆಗಳಲ್ಲಿ ನಿರ್ಬಂಧ ವಿಧಿಸಲಾಗಿದೆ. ಈ ನಿಯಮವು ಸೋಮವಾರದಿಂದ ಜಾರಿಯಾಗಲಿದೆ. ಪ್ರವೇಶ ಮತ್ತು ನಿರ್ಗಮನಕ್ಕೆ ಗಡಿಭಾಗದ ನಾಲ್ಕು ಚೆಕ್ಪೋಸ್ಟ್ಗಳ ಮೂಲಕ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಿದೆ.
ತಲಪಾಡಿ, ಸಾರಡ್ಕ, ನೆಟ್ಟಣಿಗೆ ಮೂಡ್ನೂರು, ಮೇನಾಲ ಹಾಗೂ ಜಾಲ್ಸೂರು ಚೆಕ್ ಪೋಸ್ಟ್ಗಳಲ್ಲಿ ಮಾತ್ರ ಸಂಚಾರಕ್ಕೆ ಅವಕಾಶ ನೀಡಿ ಉಳಿದ ಗಡಿಗಳಲ್ಲಿ ಮುಂದಿನ ಆದೇಶದ ವರೆಗೆ ಜನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.

ಆದರೆ ಈ ಭಾಗದಲ್ಲಿ ಸಂಚಾರ ನಡೆಸುವವರು 72 ಗಂಟೆಗಳ ಒಳಗಿನ ಕೋವಿಡ್ ನೆಗೆಟಿವ್ ವರದಿ ಕಡ್ಡಾಯವಾಗಿ ಹೊಂದಿರಬೇಕು ಎಂದು ಷರತ್ತು ವಿಧಿಸಲಾಗಿದೆ.
ಕೇರಳ ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅಲ್ಲಿನ ಜನರು ನಿತ್ಯವೂ ದ.ಕ. ಜಿಲ್ಲೆಯ ಗಡಿ ಮೂಲಕ ಉದ್ಯೋಗ, ಶಿಕ್ಷಣ ಇನ್ನಿತರ ವಿಚಾರಕ್ಕಾಗಿ ಸಂಚಾರ ನಡೆಸುತ್ತಿದ್ದಾರೆ. ಆದ್ದರಿಂದ ಜಿಲ್ಲೆಯಲ್ಲಿಯೂ ಸೋಂಕಿನ ಪ್ರಮಾಣ ಹೆಚ್ಚುವ ಭೀತಿ ಇರುವುದರಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
In view of the rise in COVID-19 cases in Kerala, the Dakshina Kannada district administration has decided not to allow entry to people from there from Monday unless they have an RTPCR COVID negative report not more 72 hours old.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm