ಬ್ರೇಕಿಂಗ್ ನ್ಯೂಸ್
17-08-20 07:42 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 17: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮಧ್ಯೆ ಟ್ವೀಟ್ ಸಮರ ತಾರಕಕ್ಕೇರಿದೆ. ಬೆಂಗಳೂರು ಗಲಭೆ ವಿಚಾರ ಮುಂದಿಟ್ಟು ಇಬ್ಬರೂ ಟ್ವಿಟರ್ ನಲ್ಲಿ ಹರಿಹಾಯುತ್ತಿದ್ದಾರೆ.
ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಜೈಲಿನಿಂದ ಬಿಡುಗಡೆ ಮಾಡಿದವರೇ ಈಗ ರಾಜ್ಯಕ್ಕೆ ಬೆಂಕಿ ಇಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಟ್ವೀಟ್ ಮೂಲಕ ಆರೋಪ ಮಾಡಿದ್ದಾರೆ.
"ಸಿದ್ದರಾಮಯ್ಯನವರೇ, ನೀವು ಅಂದು ಅಧಿಕಾರದಲ್ಲಿದ್ದಾಗ ಎಸ್ ಡಿಪಿಐ, ಕೆಎಫ್ ಡಿ ಮತ್ತು ಪಿಎಫ್ಐ ಸಂಘಟನೆಗಳಿಗೆ ಸೇರಿದ 1600 ಸಮಾಜಘಾತುಕರ ವಿರುದ್ಧ ಇದ್ದ 175 ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದು ಮಾಡಿ, ಅಪರಾಧಿಗಳನ್ನು ಖುಲಾಸೆಗೊಳಿಸಿದಿರಿ.. ನೀವು ಬಿಡುಗಡೆಗೊಳಿಸಿದ ಆ ವಿಷ ಬೀಜಗಳೇ ಇಂದು ಕರ್ನಾಟಕದಲ್ಲಿ ಹೆಮ್ಮರವಾಗಿ ಬೆಳೆದು ಕಂಡ ಕಂಡಲ್ಲಿ ಬೆಂಕಿ ಇಟ್ಟು ಅಶಾಂತಿಗೆ ಕಾರಣರಾಗಿದ್ದಾರೆ " ಎಂಬುದಾಗಿ ನಳಿನ್ ಕುಮಾರ್ ಟ್ವೀಟ್ ಮಾಡಿದ್ದಾರೆ. ಬೆಂಗಳೂರು ಗಲಭೆಯ ವಿಚಾರದಲ್ಲಿ ಎಸ್ ಡಿಪಿಐ, ಪಿಎಫ್ಐ ಸಂಘಟನೆಯ ಕೈವಾಡ ಕಂಡುಬಂದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿದ್ದರಾಮಯ್ಯ ವಿರುದ್ಧ ನೇರವಾಗಿ ಆರೋಪ ಮಾಡಿದ್ದು ಮಾಜಿ ಮುಖ್ಯಮಂತ್ರಿ ಈ ಆರೋಪಕ್ಕೆ ಯಾವ ರೀತಿಯ ಪ್ರತಿಕ್ರಿಯೆ ನೀಡುತ್ತಾರೆಂದು ಕುತೂಹಲ ಉಂಟಾಗಿದೆ.
ಮಾನ್ಯ @siddaramaiah ನವರೇ,
— Nalinkumar Kateel (@nalinkateel) August 17, 2020
ನೀವು ಅಂದು #SDPI, #KFD ಮತ್ತು #PFI ಸಂಘಟನೆಗಳಿಗೆ ಸೇರಿದ 1600 ಸಮಾಜಘಾತುಕರ ವಿರುದ್ದ ಇದ್ದ 175 ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದು ಮಾಡಿ, ಅಪರಾಧಿಗಳನ್ನು ಖುಲಾಸೆಗೊಳಿಸಿದಿರಿ. ನೀವು ಬಿಡುಗಡೆಗೊಳಿಸಿದ ಆ ವಿಷ ಬೀಜಗಳೇ ಇಂದು ಕರ್ನಾಟಕದಲ್ಲಿ ಹೆಮ್ಮರವಾಗಿ ಬೆಳೆದು ಕಂಡ ಕಂಡಲ್ಲಿ ಬೆಂಕಿ ಇಟ್ಟು..
1/2
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm