ಬ್ರೇಕಿಂಗ್ ನ್ಯೂಸ್
17-08-20 07:42 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 17: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮಧ್ಯೆ ಟ್ವೀಟ್ ಸಮರ ತಾರಕಕ್ಕೇರಿದೆ. ಬೆಂಗಳೂರು ಗಲಭೆ ವಿಚಾರ ಮುಂದಿಟ್ಟು ಇಬ್ಬರೂ ಟ್ವಿಟರ್ ನಲ್ಲಿ ಹರಿಹಾಯುತ್ತಿದ್ದಾರೆ.
ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಜೈಲಿನಿಂದ ಬಿಡುಗಡೆ ಮಾಡಿದವರೇ ಈಗ ರಾಜ್ಯಕ್ಕೆ ಬೆಂಕಿ ಇಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಟ್ವೀಟ್ ಮೂಲಕ ಆರೋಪ ಮಾಡಿದ್ದಾರೆ.
"ಸಿದ್ದರಾಮಯ್ಯನವರೇ, ನೀವು ಅಂದು ಅಧಿಕಾರದಲ್ಲಿದ್ದಾಗ ಎಸ್ ಡಿಪಿಐ, ಕೆಎಫ್ ಡಿ ಮತ್ತು ಪಿಎಫ್ಐ ಸಂಘಟನೆಗಳಿಗೆ ಸೇರಿದ 1600 ಸಮಾಜಘಾತುಕರ ವಿರುದ್ಧ ಇದ್ದ 175 ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದು ಮಾಡಿ, ಅಪರಾಧಿಗಳನ್ನು ಖುಲಾಸೆಗೊಳಿಸಿದಿರಿ.. ನೀವು ಬಿಡುಗಡೆಗೊಳಿಸಿದ ಆ ವಿಷ ಬೀಜಗಳೇ ಇಂದು ಕರ್ನಾಟಕದಲ್ಲಿ ಹೆಮ್ಮರವಾಗಿ ಬೆಳೆದು ಕಂಡ ಕಂಡಲ್ಲಿ ಬೆಂಕಿ ಇಟ್ಟು ಅಶಾಂತಿಗೆ ಕಾರಣರಾಗಿದ್ದಾರೆ " ಎಂಬುದಾಗಿ ನಳಿನ್ ಕುಮಾರ್ ಟ್ವೀಟ್ ಮಾಡಿದ್ದಾರೆ. ಬೆಂಗಳೂರು ಗಲಭೆಯ ವಿಚಾರದಲ್ಲಿ ಎಸ್ ಡಿಪಿಐ, ಪಿಎಫ್ಐ ಸಂಘಟನೆಯ ಕೈವಾಡ ಕಂಡುಬಂದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿದ್ದರಾಮಯ್ಯ ವಿರುದ್ಧ ನೇರವಾಗಿ ಆರೋಪ ಮಾಡಿದ್ದು ಮಾಜಿ ಮುಖ್ಯಮಂತ್ರಿ ಈ ಆರೋಪಕ್ಕೆ ಯಾವ ರೀತಿಯ ಪ್ರತಿಕ್ರಿಯೆ ನೀಡುತ್ತಾರೆಂದು ಕುತೂಹಲ ಉಂಟಾಗಿದೆ.
ಮಾನ್ಯ @siddaramaiah ನವರೇ,
— Nalinkumar Kateel (@nalinkateel) August 17, 2020
ನೀವು ಅಂದು #SDPI, #KFD ಮತ್ತು #PFI ಸಂಘಟನೆಗಳಿಗೆ ಸೇರಿದ 1600 ಸಮಾಜಘಾತುಕರ ವಿರುದ್ದ ಇದ್ದ 175 ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದು ಮಾಡಿ, ಅಪರಾಧಿಗಳನ್ನು ಖುಲಾಸೆಗೊಳಿಸಿದಿರಿ. ನೀವು ಬಿಡುಗಡೆಗೊಳಿಸಿದ ಆ ವಿಷ ಬೀಜಗಳೇ ಇಂದು ಕರ್ನಾಟಕದಲ್ಲಿ ಹೆಮ್ಮರವಾಗಿ ಬೆಳೆದು ಕಂಡ ಕಂಡಲ್ಲಿ ಬೆಂಕಿ ಇಟ್ಟು..
1/2
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 05:34 pm
HK News Staffer
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm