ಬ್ರೇಕಿಂಗ್ ನ್ಯೂಸ್
17-08-20 07:42 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 17: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮಧ್ಯೆ ಟ್ವೀಟ್ ಸಮರ ತಾರಕಕ್ಕೇರಿದೆ. ಬೆಂಗಳೂರು ಗಲಭೆ ವಿಚಾರ ಮುಂದಿಟ್ಟು ಇಬ್ಬರೂ ಟ್ವಿಟರ್ ನಲ್ಲಿ ಹರಿಹಾಯುತ್ತಿದ್ದಾರೆ.
ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಜೈಲಿನಿಂದ ಬಿಡುಗಡೆ ಮಾಡಿದವರೇ ಈಗ ರಾಜ್ಯಕ್ಕೆ ಬೆಂಕಿ ಇಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಟ್ವೀಟ್ ಮೂಲಕ ಆರೋಪ ಮಾಡಿದ್ದಾರೆ.
"ಸಿದ್ದರಾಮಯ್ಯನವರೇ, ನೀವು ಅಂದು ಅಧಿಕಾರದಲ್ಲಿದ್ದಾಗ ಎಸ್ ಡಿಪಿಐ, ಕೆಎಫ್ ಡಿ ಮತ್ತು ಪಿಎಫ್ಐ ಸಂಘಟನೆಗಳಿಗೆ ಸೇರಿದ 1600 ಸಮಾಜಘಾತುಕರ ವಿರುದ್ಧ ಇದ್ದ 175 ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದು ಮಾಡಿ, ಅಪರಾಧಿಗಳನ್ನು ಖುಲಾಸೆಗೊಳಿಸಿದಿರಿ.. ನೀವು ಬಿಡುಗಡೆಗೊಳಿಸಿದ ಆ ವಿಷ ಬೀಜಗಳೇ ಇಂದು ಕರ್ನಾಟಕದಲ್ಲಿ ಹೆಮ್ಮರವಾಗಿ ಬೆಳೆದು ಕಂಡ ಕಂಡಲ್ಲಿ ಬೆಂಕಿ ಇಟ್ಟು ಅಶಾಂತಿಗೆ ಕಾರಣರಾಗಿದ್ದಾರೆ " ಎಂಬುದಾಗಿ ನಳಿನ್ ಕುಮಾರ್ ಟ್ವೀಟ್ ಮಾಡಿದ್ದಾರೆ. ಬೆಂಗಳೂರು ಗಲಭೆಯ ವಿಚಾರದಲ್ಲಿ ಎಸ್ ಡಿಪಿಐ, ಪಿಎಫ್ಐ ಸಂಘಟನೆಯ ಕೈವಾಡ ಕಂಡುಬಂದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿದ್ದರಾಮಯ್ಯ ವಿರುದ್ಧ ನೇರವಾಗಿ ಆರೋಪ ಮಾಡಿದ್ದು ಮಾಜಿ ಮುಖ್ಯಮಂತ್ರಿ ಈ ಆರೋಪಕ್ಕೆ ಯಾವ ರೀತಿಯ ಪ್ರತಿಕ್ರಿಯೆ ನೀಡುತ್ತಾರೆಂದು ಕುತೂಹಲ ಉಂಟಾಗಿದೆ.
ಮಾನ್ಯ @siddaramaiah ನವರೇ,
— Nalinkumar Kateel (@nalinkateel) August 17, 2020
ನೀವು ಅಂದು #SDPI, #KFD ಮತ್ತು #PFI ಸಂಘಟನೆಗಳಿಗೆ ಸೇರಿದ 1600 ಸಮಾಜಘಾತುಕರ ವಿರುದ್ದ ಇದ್ದ 175 ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದು ಮಾಡಿ, ಅಪರಾಧಿಗಳನ್ನು ಖುಲಾಸೆಗೊಳಿಸಿದಿರಿ. ನೀವು ಬಿಡುಗಡೆಗೊಳಿಸಿದ ಆ ವಿಷ ಬೀಜಗಳೇ ಇಂದು ಕರ್ನಾಟಕದಲ್ಲಿ ಹೆಮ್ಮರವಾಗಿ ಬೆಳೆದು ಕಂಡ ಕಂಡಲ್ಲಿ ಬೆಂಕಿ ಇಟ್ಟು..
1/2
20-10-25 06:58 pm
Bangalore Correspondent
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
20-10-25 08:34 pm
HK News Desk
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
20-10-25 10:28 pm
Mangalore Correspondent
Ashoka Janamana in Puttur, CM Siddaramaiah: ಪ...
20-10-25 07:25 pm
ಉಳ್ಳಾಲ ಟೀಮ್ ಹನುಮಾನ್ ತಂಡದಿಂದ ನವರಾತ್ರಿ ಯಕ್ಷವೇಷ...
19-10-25 10:32 pm
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
20-10-25 10:51 pm
Mangalore Correspondent
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm