ಬ್ರೇಕಿಂಗ್ ನ್ಯೂಸ್
23-02-21 03:26 pm Mangalore Correspondent ಕರಾವಳಿ
ಕಡಬ, ಫೆ.23 : ಇಲ್ಲಿನ ಬಿಳಿನೆಲೆ ಗ್ರಾಮದ ಕೈಕಂಬ ಸಮೀಪದ ಕೋಟೆಸಾರು ಹೊಳೆಯಲ್ಲಿ ಅಪರಿಚಿತ ವೃದ್ಧ ಮಹಿಳೆಯ ಶವ ಮಂಗಳವಾರ ಪತ್ತೆಯಾಗಿದೆ.
ಮೃತದೇಹದ ಕೈಯಲ್ಲಿ ಕನ್ನಡಕ ಹಾಗೂ ಅಲ್ಲಿಯೇ ಸಮೀಪ ಚಪ್ಪಲಿ ಪತ್ತೆಯಾಗಿದೆ. ಸುಮಾರು 65 ವಯಸ್ಸು ಆಗಿರುವ ಬಗ್ಗೆ ಸ್ಥಳೀಯರು ಅಂದಾಜಿಸಿದ್ದಾರೆ. ಇಂದು ಬೆಳಗ್ಗೆ ಈ ಕಡೆಗೆ ಬಂದಿದ್ದ ಮಹಿಳೆ ಹೊಳೆಗೆ ಇಳಿದ ವೇಳೆ ಕಾಲು ಜಾರಿ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.
ಸ್ಥಳಕ್ಕೆ ಆಗಮಿಸಿದ ಕಡಬ ಎಸ್ ಐ ರುಕ್ಮಯ ನಾಯ್ಕ್ ಸ್ವತಃ ನೀರಿಗೆ ಇಳಿದು ಊರವರ ಸಹಕಾರದೊಂದಿಗೆ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಮೃತದೇಹವನ್ನು ದೇರಳಕಟ್ಟೆ ಮೆಡಿಕಲ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.
The unidentified body of a woman found in the lake at Kadaba. The Kadaba police are now investigating the case.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 03:02 pm
HK News Desk
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
17-08-25 05:26 pm
Mangalore Correspondent
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm