ಬ್ರೇಕಿಂಗ್ ನ್ಯೂಸ್
23-02-21 08:48 pm Udupi Correspondent ಕರಾವಳಿ
ಉಡುಪಿ, ಫೆ.23: ಇಲ್ಲಿನ ಕಾಪು ತಾಲೂಕಿನ ಉಚ್ಚಿಲ ಪೇಟೆಯಲ್ಲಿ ಎರಡು ಖಾಸಗಿ ಬಸ್ ಗಳ ಚಾಲಕರು ಟೈಂ ಕೀಪಿಂಗ್ ಬಗ್ಗೆ ಗಲಾಟೆ ಮಾಡಿಕೊಂಡಿದ್ದಾರೆ.
ಮಂಗಳೂರಿನಿಂದ ಉಡುಪಿಗೆ ಸಾಗುತ್ತಿದ್ದ ವಿಶಾಲ್ ಎಂಬ ಖಾಸಗಿ ಬಸ್ಸು ಮತ್ತು ನವದುರ್ಗಾ ಬಸ್ಸಿನ ಚಾಲಕರು ಹೊಡೆದಾಡಿಕೊಂಡಿದ್ದಾರೆ. ಪಡುಬಿದ್ರಿಯಿಂದ ಬಸ್ ಹೊರಡುವಾಗ ಸಮಯದಲ್ಲಿ ಏರುಪೇರಾಗಿತ್ತು. ನವದುರ್ಗಾ ಬಸ್ಸು ಬರುತ್ತಿದ್ದಾಗ, ಹಿಂದಿನಿಂದ ಬಂದ ವಿಶಾಲ್ ಬಸ್ಸಿನ ಚಾಲಕ ಸಿದ್ದಿಕ್ ಎಂಬಾತ ಕೆಳಗಿಳಿದು ನವದುರ್ಗಾ ಬಸ್ಸಿನ ಚಾಲಕ ಇಕ್ಬಾಲ್ ಎಂಬವರಿಗೆ ಥಳಿಸಿದ್ದಾನೆ.
ಈ ಬಸ್ ಗಳ ಹಿಂಬದಿಯಲ್ಲೇ, ಕಾಪು ಠಾಣಾಧಿಕಾರಿ ರಾಘವೇಂದ್ರ ತಮ್ಮ ಜೀಪಿನಲ್ಲಿದ್ದರು. ಈ ಘಟನೆಯ ಬಗ್ಗೆ ಅವರು ಪಡುಬಿದ್ರಿ ಠಾಣಾಧಿಕಾರಿ ದಿಲೀಪ್ ಅವರಿಗೆ ಮಾಹಿತಿ ನೀಡಿದ್ದು ಕೂಡೇ ದೀಲಿಪ್ ಸ್ಥಳಕ್ಕೆ ಆಗಮಿಸಿದ್ದರು. ಬಳಿಕ ಎರಡೂ ಬಸ್ಸನ್ನು ಸೀಜ್ ಮಾಡಿ ಇಬ್ಬರು ಚಾಲಕರ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ. ಕೆಲದಿನಗಳ ಹಿಂದೆ ಎರಡು ಬಸ್ಸಿನ ಚಾಲಕರು ಕಾಪು ಮಾರಿಗುಡಿಯ ಹತ್ತಿರ ಕಬ್ಬಿಣದ ರಾಡು ಹಿಡಿದು ಹೊಡೆದಾಡುವ ಮಟ್ಟಕ್ಕೆ ಇಳಿದಿದ್ದು, ಅದರ ವಿಡಿಯೋ ಭಾರೀ ವೈರಲ್ ಆಗಿತ್ತು. ಆ ರೀತಿಯ ಘಟನೆ ಮರುಕಳಿಸಬಾರದೆಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪೊಲೀಸರ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಕಾರಣವಾಗಿದೆ.
Two Bus drivers found fighting on the highway in Kapu, Udupi over timing issues. The Kapu police have seized both the buses and have booked case on the drivers.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 03:02 pm
HK News Desk
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
17-08-25 05:26 pm
Mangalore Correspondent
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm