ಬ್ರೇಕಿಂಗ್ ನ್ಯೂಸ್
23-02-21 08:48 pm Udupi Correspondent ಕರಾವಳಿ
ಉಡುಪಿ, ಫೆ.23: ಇಲ್ಲಿನ ಕಾಪು ತಾಲೂಕಿನ ಉಚ್ಚಿಲ ಪೇಟೆಯಲ್ಲಿ ಎರಡು ಖಾಸಗಿ ಬಸ್ ಗಳ ಚಾಲಕರು ಟೈಂ ಕೀಪಿಂಗ್ ಬಗ್ಗೆ ಗಲಾಟೆ ಮಾಡಿಕೊಂಡಿದ್ದಾರೆ.
ಮಂಗಳೂರಿನಿಂದ ಉಡುಪಿಗೆ ಸಾಗುತ್ತಿದ್ದ ವಿಶಾಲ್ ಎಂಬ ಖಾಸಗಿ ಬಸ್ಸು ಮತ್ತು ನವದುರ್ಗಾ ಬಸ್ಸಿನ ಚಾಲಕರು ಹೊಡೆದಾಡಿಕೊಂಡಿದ್ದಾರೆ. ಪಡುಬಿದ್ರಿಯಿಂದ ಬಸ್ ಹೊರಡುವಾಗ ಸಮಯದಲ್ಲಿ ಏರುಪೇರಾಗಿತ್ತು. ನವದುರ್ಗಾ ಬಸ್ಸು ಬರುತ್ತಿದ್ದಾಗ, ಹಿಂದಿನಿಂದ ಬಂದ ವಿಶಾಲ್ ಬಸ್ಸಿನ ಚಾಲಕ ಸಿದ್ದಿಕ್ ಎಂಬಾತ ಕೆಳಗಿಳಿದು ನವದುರ್ಗಾ ಬಸ್ಸಿನ ಚಾಲಕ ಇಕ್ಬಾಲ್ ಎಂಬವರಿಗೆ ಥಳಿಸಿದ್ದಾನೆ.




ಈ ಬಸ್ ಗಳ ಹಿಂಬದಿಯಲ್ಲೇ, ಕಾಪು ಠಾಣಾಧಿಕಾರಿ ರಾಘವೇಂದ್ರ ತಮ್ಮ ಜೀಪಿನಲ್ಲಿದ್ದರು. ಈ ಘಟನೆಯ ಬಗ್ಗೆ ಅವರು ಪಡುಬಿದ್ರಿ ಠಾಣಾಧಿಕಾರಿ ದಿಲೀಪ್ ಅವರಿಗೆ ಮಾಹಿತಿ ನೀಡಿದ್ದು ಕೂಡೇ ದೀಲಿಪ್ ಸ್ಥಳಕ್ಕೆ ಆಗಮಿಸಿದ್ದರು. ಬಳಿಕ ಎರಡೂ ಬಸ್ಸನ್ನು ಸೀಜ್ ಮಾಡಿ ಇಬ್ಬರು ಚಾಲಕರ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ. ಕೆಲದಿನಗಳ ಹಿಂದೆ ಎರಡು ಬಸ್ಸಿನ ಚಾಲಕರು ಕಾಪು ಮಾರಿಗುಡಿಯ ಹತ್ತಿರ ಕಬ್ಬಿಣದ ರಾಡು ಹಿಡಿದು ಹೊಡೆದಾಡುವ ಮಟ್ಟಕ್ಕೆ ಇಳಿದಿದ್ದು, ಅದರ ವಿಡಿಯೋ ಭಾರೀ ವೈರಲ್ ಆಗಿತ್ತು. ಆ ರೀತಿಯ ಘಟನೆ ಮರುಕಳಿಸಬಾರದೆಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪೊಲೀಸರ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಕಾರಣವಾಗಿದೆ.
Two Bus drivers found fighting on the highway in Kapu, Udupi over timing issues. The Kapu police have seized both the buses and have booked case on the drivers.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm