ಬ್ರೇಕಿಂಗ್ ನ್ಯೂಸ್
23-02-21 08:48 pm Udupi Correspondent ಕರಾವಳಿ
ಉಡುಪಿ, ಫೆ.23: ಇಲ್ಲಿನ ಕಾಪು ತಾಲೂಕಿನ ಉಚ್ಚಿಲ ಪೇಟೆಯಲ್ಲಿ ಎರಡು ಖಾಸಗಿ ಬಸ್ ಗಳ ಚಾಲಕರು ಟೈಂ ಕೀಪಿಂಗ್ ಬಗ್ಗೆ ಗಲಾಟೆ ಮಾಡಿಕೊಂಡಿದ್ದಾರೆ.
ಮಂಗಳೂರಿನಿಂದ ಉಡುಪಿಗೆ ಸಾಗುತ್ತಿದ್ದ ವಿಶಾಲ್ ಎಂಬ ಖಾಸಗಿ ಬಸ್ಸು ಮತ್ತು ನವದುರ್ಗಾ ಬಸ್ಸಿನ ಚಾಲಕರು ಹೊಡೆದಾಡಿಕೊಂಡಿದ್ದಾರೆ. ಪಡುಬಿದ್ರಿಯಿಂದ ಬಸ್ ಹೊರಡುವಾಗ ಸಮಯದಲ್ಲಿ ಏರುಪೇರಾಗಿತ್ತು. ನವದುರ್ಗಾ ಬಸ್ಸು ಬರುತ್ತಿದ್ದಾಗ, ಹಿಂದಿನಿಂದ ಬಂದ ವಿಶಾಲ್ ಬಸ್ಸಿನ ಚಾಲಕ ಸಿದ್ದಿಕ್ ಎಂಬಾತ ಕೆಳಗಿಳಿದು ನವದುರ್ಗಾ ಬಸ್ಸಿನ ಚಾಲಕ ಇಕ್ಬಾಲ್ ಎಂಬವರಿಗೆ ಥಳಿಸಿದ್ದಾನೆ.




ಈ ಬಸ್ ಗಳ ಹಿಂಬದಿಯಲ್ಲೇ, ಕಾಪು ಠಾಣಾಧಿಕಾರಿ ರಾಘವೇಂದ್ರ ತಮ್ಮ ಜೀಪಿನಲ್ಲಿದ್ದರು. ಈ ಘಟನೆಯ ಬಗ್ಗೆ ಅವರು ಪಡುಬಿದ್ರಿ ಠಾಣಾಧಿಕಾರಿ ದಿಲೀಪ್ ಅವರಿಗೆ ಮಾಹಿತಿ ನೀಡಿದ್ದು ಕೂಡೇ ದೀಲಿಪ್ ಸ್ಥಳಕ್ಕೆ ಆಗಮಿಸಿದ್ದರು. ಬಳಿಕ ಎರಡೂ ಬಸ್ಸನ್ನು ಸೀಜ್ ಮಾಡಿ ಇಬ್ಬರು ಚಾಲಕರ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ. ಕೆಲದಿನಗಳ ಹಿಂದೆ ಎರಡು ಬಸ್ಸಿನ ಚಾಲಕರು ಕಾಪು ಮಾರಿಗುಡಿಯ ಹತ್ತಿರ ಕಬ್ಬಿಣದ ರಾಡು ಹಿಡಿದು ಹೊಡೆದಾಡುವ ಮಟ್ಟಕ್ಕೆ ಇಳಿದಿದ್ದು, ಅದರ ವಿಡಿಯೋ ಭಾರೀ ವೈರಲ್ ಆಗಿತ್ತು. ಆ ರೀತಿಯ ಘಟನೆ ಮರುಕಳಿಸಬಾರದೆಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪೊಲೀಸರ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಕಾರಣವಾಗಿದೆ.
Two Bus drivers found fighting on the highway in Kapu, Udupi over timing issues. The Kapu police have seized both the buses and have booked case on the drivers.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm