ಬ್ರೇಕಿಂಗ್ ನ್ಯೂಸ್
24-02-21 10:37 am Mangalore Correspondent ಕರಾವಳಿ
ಮಂಗಳೂರು, ಫೆ.24: ಲಂಚದ ಹಣಕ್ಕಾಗಿ ಪೀಡಿಸುತ್ತಿದ್ದ ಮಿನಿ ವಿಧಾನ ಸೌಧದಲ್ಲಿ ಕಂದಾಯ ಇಲಾಖೆಯ ನಗರ ಸರ್ವೇಯರ್ ಆಗಿದ್ದ ಗಂಗಾಧರ್ ಎಂಬಾತ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿದ್ದಾನೆ.
ಮಂಗಳೂರು ನಗರದಲ್ಲಿ ನಾಗರಿಕರೊಬ್ಬರು ತಮ್ಮ ಕಚೇರಿಯ ಪೀಠೋಪಕರಣಕ್ಕಾಗಿ ಮನೆ ಆವರಣದಲ್ಲಿ ಇದ್ದ ಸಾಗುವಾನಿ ಮರವನ್ನು ಕಡಿಯಲು ಅರಣ್ಯ ಇಲಾಖೆಗೆ ಅನುಮತಿ ಕೋರಿ ಪತ್ರ ಸಲ್ಲಿಸಿದ್ದರು. ಅರಣ್ಯ ಇಲಾಖೆ ಅಧಿಕಾರಿಗಳು ಈ ಪತ್ರವನ್ನು ಕಂದಾಯ ಇಲಾಖೆಗೆ ಕಳುಹಿಸಿತ್ತು. ತಿಂಗಳು ಕಳೆದರೂ ಸ್ಥಳ ಪರಿಶೀಲನೆ ನಡೆಸಲು ಬಾರದ ಸರ್ವೇಯರ್ ಗಂಗಾಧರ್ ಸ್ಥಳ ಪರಿಶೀಲನೆ ನಡೆಸಲು 3000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕಂದಾಯ ಇಲಾಖೆಗೆ ಕಟ್ಟಬೇಕಾದ 600 ರೂ. ಜೊತೆ ಮೂರು ಸಾವಿರವನ್ನೂ ಕೊಟ್ಟಿದ್ದರು. ಆದರೆ, ಮತ್ತೊಂದು ತಿಂಗಳು ಕಳೆದರೂ ಮರ ಇರುವ ಸ್ಥಳದ ನಕಾಶೆ ನೀಡದೆ ಮತ್ತೆ 30,000 ರೂ. ನೀಡುವಂತೆ ಡಿಮಾಂಡ್ ಇಟ್ಟಿದ್ದರು.

ಇದರಿಂದ ನೊಂದ ವ್ಯಕ್ತಿ ಮಂಗಳೂರಿನ ಎನ್ಇಸಿಎಫ್ ತಂಡದ ಸದಸ್ಯರ ಗಮನಕ್ಕೆ ತಂದಿದ್ದು ಬಳಿಕ ಮಂಗಳೂರಿನ ಎಸಿಬಿ ಇನ್ಸ್ ಪೆಕ್ಟರ್ ಶ್ಯಾಮಸುಂದರ್ ಗಮನಕ್ಕೆ ತರಲಾಯಿತು. ಮೂರು ದಿನಗಳ ಬಳಿಕ ಮಂಗಳವಾರ ಸಂಜೆ 5.30 ರ ವೇಳೆಗೆ ಮಂಗಳೂರಿನ ಮಿನಿ ವಿಧಾನ ಸೌಧದ ಎದುರು ಚೌಕಾಶಿ ಮಾಡಿ, 20 ಸಾವಿರ ಲಂಚದ ಹಣ ತೆಗೆದುಕೊಳ್ಳುತ್ತಿದ್ದಾಗಲೇ ಸರ್ವೇಯರ್ ಗಂಗಾಧರ್ ಎಂ. ಅವರನ್ನು ಎಸಿಬಿ ತಂಡ ಬಂಧಿಸಿದೆ.
ಕಾರ್ಯಾಚರಣೆಯಲ್ಲಿ ಎಸಿಬಿ ಡಿವೈಎಸ್ಪಿ ಪ್ರಕಾಶ್, ಇನ್ಸ್ ಪೆಕ್ಟರ್ ಗಳಾದ ಶ್ಯಾಮಸುಂದರ್ ಮತ್ತು ಗುರುರಾಜ್, ಸಿಬಂದಿ ಹರಿಪ್ರಸಾದ್, ರಾಧಾಕೃಷ್ಣ ಕೆ, ಗಂಗಣ್ಣ, ರಾಧಾಕೃಷ್ಣ, ಉಮೇಶ್, ಆದರ್ಶ, ರಾಕೇಶ್, ರಾಜೇಶ್, ಭರತ್, ಮೋಹನ್ ಸಾಲಿಯಾನ್ ಪಾಲ್ಗೊಂಡಿದ್ದರು.
A revenue department surveyor was caught red-handed by the ACB officers for taking a bribe. The accused has been identified as Gangadhar.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am