ಬ್ರೇಕಿಂಗ್ ನ್ಯೂಸ್
24-02-21 04:59 pm Mangaluru correspondant ಕರಾವಳಿ
ಮಂಗಳೂರು, ಫೆ.24: ಕೋವಿಡ್ ಭೀತಿಯಲ್ಲಿ ಕೇರಳದ ಕಡೆಯಿಂದ ಬರುವ ಮಂದಿಗೆ ಗಡಿ ನಿರ್ಬಂಧಿಸುವ ಆದೇಶದಿಂದ ಉಸಿರು ಕಟ್ಟಿದ್ದ ಕಾಸರಗೋಡು ನಿವಾಸಿಗಳಿಗೆ ಡಿಸಿಎಂ ಅಶ್ವತ್ಥ ನಾರಾಯಣ್ ರಿಲೀಫ್ ನೀಡಿದ್ದಾರೆ.
ಕಾರ್ಯಕ್ರಮ ನಿಮಿತ್ತ ಮಂಗಳೂರಿಗೆ ಆಗಮಿಸಿದ್ದ ಅಶ್ವತ್ಥ್ ನಾರಾಯಣ ಬಳಿ ಈ ಬಗ್ಗೆ ಕೇಳಿದ ಪ್ರಶ್ನೆಗೆ, ಕಾಸರಗೋಡಿನಿಂದ ಅತಿ ಹೆಚ್ಚು ಮಂದಿ ಮಂಗಳೂರನ್ನು ಆಶ್ರಯಿಸಿದ್ದಾರೆ. ದಿನವೂ ಬಂದು ಹೋಗುವ ಮಂದಿಯನ್ನು ಎಷ್ಟೂಂತ ಪರೀಕ್ಷೆಗೆ ಒಳಪಡಿಸಬೇಕು. ದಿನಾ ಬರುವ ಮಂದಿ ಎಲ್ಲಿಂದ ನೆಗೆಟಿವ್ ರಿಪೋರ್ಟ್ ತರಬೇಕು ಎಂದು ಪ್ರಶ್ನೆ ಮಾಡಿದ್ದಾರೆ.

ನಿತ್ಯ ಶಾಲೆ, ಕಾಲೇಜು, ಉದ್ಯೋಗಕ್ಕೆಂದು ಬರುವ ಕಾಸರಗೋಡಿನ ಮಂದಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯದಿಂದ ರಿಲೀಫ್ ಕೊಡಲಾಗುವುದು. ಅವರಿಗೆ ನೆಗೆಟಿವ್ ರಿಪೋರ್ಟ್ ಬದಲು ಆರೋಗ್ಯ ಸೇತು ಏಪ್ ನಲ್ಲಿ ಮಾನಿಟರ್ ಮಾಡುವಂತೆ ಆಗಬೇಕು. ಈ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಚಿವ ಸುಧಾಕರ್ ಗೆ ತಿಳಿಸುತ್ತೇನೆ. ಇದರ ಬದಲು, ಇಲ್ಲೇ ಬಂದು ಇರೋರು ಕಡ್ಡಾಯ ನೆಗೆಟಿವ್ ವರದಿ ಹೊಂದಿರಬೇಕು ಎಂದು ಹೇಳಿದರು.


ಮೈಸೂರು ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್- ಕಾಂಗ್ರೆಸ್ ಮೈತ್ರಿ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ, ಮೈತ್ರಿ ಬಗ್ಗೆ ಆಯಾ ಪಕ್ಷದವರು ನಿರ್ಧಾರ ಮಾಡುತ್ತಾರೆ. ಜೆಡಿಎಸ್- ಕಾಂಗ್ರೆಸ್ ಮೈತ್ರಿ ಒಳ್ಳೆಯದೇ. ನಾವು ಮಾಡಿಕೊಳ್ಳಿ ಅಂತಲೇ ಹೇಳುತ್ತೇವೆ. ಅವರು ಒಟ್ಟಿಗೆ ಹೋಗುವುದಾದರೆ ನಮಗೇನು ಸಮಸ್ಯೆ ಇಲ್ಲ. ಅವರ ಪಕ್ಷದ ನಿಲುವನ್ನು ಕುಮಾರಸ್ವಾಮಿಯವರು ನಿಶ್ಚಯ ಮಾಡಿಕೊಳ್ಳಬೇಕು.


ಸ್ಥಳೀಯ ಒಡಂಬಡಿಕೆ, ಒಪ್ಪಂದಗಳನ್ನು ಅನುಸರಿಸಿ ಮೈತ್ರಿ ಮಾಡಿಕೊಳ್ಳುತ್ತಾರೆ. ಕಾಲಕ್ರಮೇಣ ಈ ಮೈತ್ರಿಯಿಂದ ಏನಾಗುತ್ತೆ ಅಂತ ಅವರಿಗೆ ಗೊತ್ತಿದೆ. ಕಾಂಗ್ರೆಸ್ ಜೊತೆ ಸರಕಾರ ಮಾಡಿ, ಏನಾಯ್ತು ಅನ್ನೋದು ಅವರಿಗೆ ಗೊತ್ತಿದೆ. ಅದರ ಅನುಭವ ಕುಮಾರಸ್ವಾಮಿಗೆ ಇದೆ. ಕಾಂಗ್ರೆಸ್ ಪಕ್ಷ ಜೆಡಿಎಸ್ ಅನ್ನು ಹೇಗೆ ನುಂಗಿಕೊಳ್ಳೋ ಪ್ರಯತ್ನ ಮಾಡಿದ್ದಾರೆ ಅನ್ನೋದನ್ನು ನೋಡಿಕೊಳ್ಳಬೇಕು. ತಮ್ಮ ಪಕ್ಷ ಉಳಿಸಿಕೊಳ್ಳಲು ಕುಮಾರಸ್ವಾಮಿ ಯೋಚನೆ ಮಾಡಲಿ ಎಂದು ಹೇಳಿದರು.
ತಲಪಾಡಿ ಟೋಲ್ ಬಹಿಷ್ಕರಿಸಿ ಸ್ಥಳೀಯರ ಪ್ರತಿಭಟನೆ ; ಗೂಂಡಾಗಿರಿಗೆ ಬುದ್ಧಿ ಕಲಿಸಲು ರೆಡಿ ಎಂದ ಜನ !
Covid Negative report test not mandatory for those entering Mangalore from Kerala state orders DCM Ashwath Narayan in Mangalore.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm