ಬ್ರೇಕಿಂಗ್ ನ್ಯೂಸ್
24-02-21 04:59 pm Mangaluru correspondant ಕರಾವಳಿ
ಮಂಗಳೂರು, ಫೆ.24: ಕೋವಿಡ್ ಭೀತಿಯಲ್ಲಿ ಕೇರಳದ ಕಡೆಯಿಂದ ಬರುವ ಮಂದಿಗೆ ಗಡಿ ನಿರ್ಬಂಧಿಸುವ ಆದೇಶದಿಂದ ಉಸಿರು ಕಟ್ಟಿದ್ದ ಕಾಸರಗೋಡು ನಿವಾಸಿಗಳಿಗೆ ಡಿಸಿಎಂ ಅಶ್ವತ್ಥ ನಾರಾಯಣ್ ರಿಲೀಫ್ ನೀಡಿದ್ದಾರೆ.
ಕಾರ್ಯಕ್ರಮ ನಿಮಿತ್ತ ಮಂಗಳೂರಿಗೆ ಆಗಮಿಸಿದ್ದ ಅಶ್ವತ್ಥ್ ನಾರಾಯಣ ಬಳಿ ಈ ಬಗ್ಗೆ ಕೇಳಿದ ಪ್ರಶ್ನೆಗೆ, ಕಾಸರಗೋಡಿನಿಂದ ಅತಿ ಹೆಚ್ಚು ಮಂದಿ ಮಂಗಳೂರನ್ನು ಆಶ್ರಯಿಸಿದ್ದಾರೆ. ದಿನವೂ ಬಂದು ಹೋಗುವ ಮಂದಿಯನ್ನು ಎಷ್ಟೂಂತ ಪರೀಕ್ಷೆಗೆ ಒಳಪಡಿಸಬೇಕು. ದಿನಾ ಬರುವ ಮಂದಿ ಎಲ್ಲಿಂದ ನೆಗೆಟಿವ್ ರಿಪೋರ್ಟ್ ತರಬೇಕು ಎಂದು ಪ್ರಶ್ನೆ ಮಾಡಿದ್ದಾರೆ.

ನಿತ್ಯ ಶಾಲೆ, ಕಾಲೇಜು, ಉದ್ಯೋಗಕ್ಕೆಂದು ಬರುವ ಕಾಸರಗೋಡಿನ ಮಂದಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯದಿಂದ ರಿಲೀಫ್ ಕೊಡಲಾಗುವುದು. ಅವರಿಗೆ ನೆಗೆಟಿವ್ ರಿಪೋರ್ಟ್ ಬದಲು ಆರೋಗ್ಯ ಸೇತು ಏಪ್ ನಲ್ಲಿ ಮಾನಿಟರ್ ಮಾಡುವಂತೆ ಆಗಬೇಕು. ಈ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಚಿವ ಸುಧಾಕರ್ ಗೆ ತಿಳಿಸುತ್ತೇನೆ. ಇದರ ಬದಲು, ಇಲ್ಲೇ ಬಂದು ಇರೋರು ಕಡ್ಡಾಯ ನೆಗೆಟಿವ್ ವರದಿ ಹೊಂದಿರಬೇಕು ಎಂದು ಹೇಳಿದರು.


ಮೈಸೂರು ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್- ಕಾಂಗ್ರೆಸ್ ಮೈತ್ರಿ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ, ಮೈತ್ರಿ ಬಗ್ಗೆ ಆಯಾ ಪಕ್ಷದವರು ನಿರ್ಧಾರ ಮಾಡುತ್ತಾರೆ. ಜೆಡಿಎಸ್- ಕಾಂಗ್ರೆಸ್ ಮೈತ್ರಿ ಒಳ್ಳೆಯದೇ. ನಾವು ಮಾಡಿಕೊಳ್ಳಿ ಅಂತಲೇ ಹೇಳುತ್ತೇವೆ. ಅವರು ಒಟ್ಟಿಗೆ ಹೋಗುವುದಾದರೆ ನಮಗೇನು ಸಮಸ್ಯೆ ಇಲ್ಲ. ಅವರ ಪಕ್ಷದ ನಿಲುವನ್ನು ಕುಮಾರಸ್ವಾಮಿಯವರು ನಿಶ್ಚಯ ಮಾಡಿಕೊಳ್ಳಬೇಕು.


ಸ್ಥಳೀಯ ಒಡಂಬಡಿಕೆ, ಒಪ್ಪಂದಗಳನ್ನು ಅನುಸರಿಸಿ ಮೈತ್ರಿ ಮಾಡಿಕೊಳ್ಳುತ್ತಾರೆ. ಕಾಲಕ್ರಮೇಣ ಈ ಮೈತ್ರಿಯಿಂದ ಏನಾಗುತ್ತೆ ಅಂತ ಅವರಿಗೆ ಗೊತ್ತಿದೆ. ಕಾಂಗ್ರೆಸ್ ಜೊತೆ ಸರಕಾರ ಮಾಡಿ, ಏನಾಯ್ತು ಅನ್ನೋದು ಅವರಿಗೆ ಗೊತ್ತಿದೆ. ಅದರ ಅನುಭವ ಕುಮಾರಸ್ವಾಮಿಗೆ ಇದೆ. ಕಾಂಗ್ರೆಸ್ ಪಕ್ಷ ಜೆಡಿಎಸ್ ಅನ್ನು ಹೇಗೆ ನುಂಗಿಕೊಳ್ಳೋ ಪ್ರಯತ್ನ ಮಾಡಿದ್ದಾರೆ ಅನ್ನೋದನ್ನು ನೋಡಿಕೊಳ್ಳಬೇಕು. ತಮ್ಮ ಪಕ್ಷ ಉಳಿಸಿಕೊಳ್ಳಲು ಕುಮಾರಸ್ವಾಮಿ ಯೋಚನೆ ಮಾಡಲಿ ಎಂದು ಹೇಳಿದರು.
ತಲಪಾಡಿ ಟೋಲ್ ಬಹಿಷ್ಕರಿಸಿ ಸ್ಥಳೀಯರ ಪ್ರತಿಭಟನೆ ; ಗೂಂಡಾಗಿರಿಗೆ ಬುದ್ಧಿ ಕಲಿಸಲು ರೆಡಿ ಎಂದ ಜನ !
Covid Negative report test not mandatory for those entering Mangalore from Kerala state orders DCM Ashwath Narayan in Mangalore.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm