ಬ್ರೇಕಿಂಗ್ ನ್ಯೂಸ್
25-02-21 04:46 pm Mangalore Correspondent ಕರಾವಳಿ
ಮಂಗಳೂರು, ಫೆ.25: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ದುಬೈನಿಂದ ಬರುತ್ತಿದ್ದ ಇಬ್ಬರನ್ನು ಬಂಧಿಸಿರುವ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಒಂದು ಕೇಜಿಗೂ ಮಿಕ್ಕಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.
ಕಾಸರಗೋಡು ಜಿಲ್ಲೆಯ ಪೈವಳಿಕೆ ನಿವಾಸಿ ಅಬ್ದುಲ್ ರಶೀದ್ ಎಂಬಾತ ಚಡ್ಡಿ ಒಳಗಿಟ್ಟು ಚಿನ್ನ ತರುತ್ತಿದ್ದಾಗ, ವಿಮಾನ ನಿಲ್ದಾಣದ ಪಾರ್ಕಿಂಗ್ ಏರಿಯಾದ ಟಾಯ್ಲೆಟ್ ಏರಿಯಾದಲ್ಲಿ ಸಿಕ್ಕಿಬಿದ್ದಿದ್ದಾನೆ. ಪೌಡರ್ ರೂಪದಲ್ಲಿದ್ದ ಚಿನ್ನವನ್ನು ಮೂರು ಉಂಡೆಗಳಾಗಿಸಿ ಗಮ್ ಪೇಸ್ಟಿನಲ್ಲಿ ಮಿಕ್ಸ್ ಮಾಡಿ, ಪ್ಲಾಸ್ಟಿಕ್ ಕವರ್ ನಲ್ಲಿ ಹಾಕಿಟ್ಟಿದ್ದ. ಅದನ್ನು ನೀಲಿ ಬಣ್ಣದ ಟೇಪ್ ಸುತ್ತಿ ಚಡ್ಡಿಯ ಒಳಗಿಟ್ಟುಕೊಂಡಿದ್ದ. ಒಟ್ಟು 825 ಗ್ರಾಮ್ ಭಾರದ ಮುದ್ದೆಯಲ್ಲಿ 632 ಗ್ರಾಮ್ ಅಪ್ಪಟ ಬಂಗಾರ ಇದ್ದುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ವಶಕ್ಕೆ ಪಡೆದ ಚಿನ್ನದ ಮೌಲ್ಯ 30.75 ಲಕ್ಷ ಎಂದು ಅಂದಾಜಿಸಿದ್ದಾರೆ.


ಇನ್ನೊಬ್ಬ ಕಾಸರಗೋಡಿನ ಪಿಲಿಕೂರು ನಿವಾಸಿ ಅಬ್ದುಲ್ ನಿಸಾದ್ ಎಂಬಾತನನ್ನು ಅಧಿಕಾರಿಗಳು ಬಂಧಿಸಿದ್ದು ದುಬೈನಿಂದ ತರುತ್ತಿದ್ದ ಪೆನ್ ಮತ್ತು ಎಮರ್ಜೆನ್ಸಿ ಲೈಟಿನ ಬ್ಯಾಟರಿಯಲ್ಲಿ ಚಿನ್ನವನ್ನು ಪತ್ತೆ ಮಾಡಲಾಗಿದೆ. ಈತನಲ್ಲಿ 30.26 ಲಕ್ಷ ಮೌಲ್ಯದ 629 ಗ್ರಾಮ್ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
ಕಸ್ಟಮ್ಸ್ ವಿಭಾಗದ ಡೆಪ್ಯುಟಿ ಕಮಿಷನರ್ ಆಗಿರುವ ಅವಿನಾಶ್ ಕುಮಾರ್ ರೊಂಗಾಲಿ ಮತ್ತು ಪ್ರವೀಣ್ ಖಂಡಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
(2/3) Seizure from refill portions of pens pic.twitter.com/Kbe4ZjyTI5
— Customs-Mangaluru (@Cusmglr) February 25, 2021
Mangalore Customs officers seized gold of net wt 1.267 kg & total value Rs. 61.02 lakhs from 2 passengers on 23rd & 24th Feb '21. Gold was concealed inside pens & batteries of emergency lights. Both the passengers have been arrested.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm