ಬ್ರೇಕಿಂಗ್ ನ್ಯೂಸ್
25-02-21 04:46 pm Mangalore Correspondent ಕರಾವಳಿ
ಮಂಗಳೂರು, ಫೆ.25: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ದುಬೈನಿಂದ ಬರುತ್ತಿದ್ದ ಇಬ್ಬರನ್ನು ಬಂಧಿಸಿರುವ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಒಂದು ಕೇಜಿಗೂ ಮಿಕ್ಕಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.
ಕಾಸರಗೋಡು ಜಿಲ್ಲೆಯ ಪೈವಳಿಕೆ ನಿವಾಸಿ ಅಬ್ದುಲ್ ರಶೀದ್ ಎಂಬಾತ ಚಡ್ಡಿ ಒಳಗಿಟ್ಟು ಚಿನ್ನ ತರುತ್ತಿದ್ದಾಗ, ವಿಮಾನ ನಿಲ್ದಾಣದ ಪಾರ್ಕಿಂಗ್ ಏರಿಯಾದ ಟಾಯ್ಲೆಟ್ ಏರಿಯಾದಲ್ಲಿ ಸಿಕ್ಕಿಬಿದ್ದಿದ್ದಾನೆ. ಪೌಡರ್ ರೂಪದಲ್ಲಿದ್ದ ಚಿನ್ನವನ್ನು ಮೂರು ಉಂಡೆಗಳಾಗಿಸಿ ಗಮ್ ಪೇಸ್ಟಿನಲ್ಲಿ ಮಿಕ್ಸ್ ಮಾಡಿ, ಪ್ಲಾಸ್ಟಿಕ್ ಕವರ್ ನಲ್ಲಿ ಹಾಕಿಟ್ಟಿದ್ದ. ಅದನ್ನು ನೀಲಿ ಬಣ್ಣದ ಟೇಪ್ ಸುತ್ತಿ ಚಡ್ಡಿಯ ಒಳಗಿಟ್ಟುಕೊಂಡಿದ್ದ. ಒಟ್ಟು 825 ಗ್ರಾಮ್ ಭಾರದ ಮುದ್ದೆಯಲ್ಲಿ 632 ಗ್ರಾಮ್ ಅಪ್ಪಟ ಬಂಗಾರ ಇದ್ದುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ವಶಕ್ಕೆ ಪಡೆದ ಚಿನ್ನದ ಮೌಲ್ಯ 30.75 ಲಕ್ಷ ಎಂದು ಅಂದಾಜಿಸಿದ್ದಾರೆ.


ಇನ್ನೊಬ್ಬ ಕಾಸರಗೋಡಿನ ಪಿಲಿಕೂರು ನಿವಾಸಿ ಅಬ್ದುಲ್ ನಿಸಾದ್ ಎಂಬಾತನನ್ನು ಅಧಿಕಾರಿಗಳು ಬಂಧಿಸಿದ್ದು ದುಬೈನಿಂದ ತರುತ್ತಿದ್ದ ಪೆನ್ ಮತ್ತು ಎಮರ್ಜೆನ್ಸಿ ಲೈಟಿನ ಬ್ಯಾಟರಿಯಲ್ಲಿ ಚಿನ್ನವನ್ನು ಪತ್ತೆ ಮಾಡಲಾಗಿದೆ. ಈತನಲ್ಲಿ 30.26 ಲಕ್ಷ ಮೌಲ್ಯದ 629 ಗ್ರಾಮ್ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
ಕಸ್ಟಮ್ಸ್ ವಿಭಾಗದ ಡೆಪ್ಯುಟಿ ಕಮಿಷನರ್ ಆಗಿರುವ ಅವಿನಾಶ್ ಕುಮಾರ್ ರೊಂಗಾಲಿ ಮತ್ತು ಪ್ರವೀಣ್ ಖಂಡಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
(2/3) Seizure from refill portions of pens pic.twitter.com/Kbe4ZjyTI5
— Customs-Mangaluru (@Cusmglr) February 25, 2021
Mangalore Customs officers seized gold of net wt 1.267 kg & total value Rs. 61.02 lakhs from 2 passengers on 23rd & 24th Feb '21. Gold was concealed inside pens & batteries of emergency lights. Both the passengers have been arrested.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm