ಬ್ರೇಕಿಂಗ್ ನ್ಯೂಸ್
25-02-21 04:46 pm Mangalore Correspondent ಕರಾವಳಿ
ಮಂಗಳೂರು, ಫೆ.25: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ದುಬೈನಿಂದ ಬರುತ್ತಿದ್ದ ಇಬ್ಬರನ್ನು ಬಂಧಿಸಿರುವ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಒಂದು ಕೇಜಿಗೂ ಮಿಕ್ಕಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.
ಕಾಸರಗೋಡು ಜಿಲ್ಲೆಯ ಪೈವಳಿಕೆ ನಿವಾಸಿ ಅಬ್ದುಲ್ ರಶೀದ್ ಎಂಬಾತ ಚಡ್ಡಿ ಒಳಗಿಟ್ಟು ಚಿನ್ನ ತರುತ್ತಿದ್ದಾಗ, ವಿಮಾನ ನಿಲ್ದಾಣದ ಪಾರ್ಕಿಂಗ್ ಏರಿಯಾದ ಟಾಯ್ಲೆಟ್ ಏರಿಯಾದಲ್ಲಿ ಸಿಕ್ಕಿಬಿದ್ದಿದ್ದಾನೆ. ಪೌಡರ್ ರೂಪದಲ್ಲಿದ್ದ ಚಿನ್ನವನ್ನು ಮೂರು ಉಂಡೆಗಳಾಗಿಸಿ ಗಮ್ ಪೇಸ್ಟಿನಲ್ಲಿ ಮಿಕ್ಸ್ ಮಾಡಿ, ಪ್ಲಾಸ್ಟಿಕ್ ಕವರ್ ನಲ್ಲಿ ಹಾಕಿಟ್ಟಿದ್ದ. ಅದನ್ನು ನೀಲಿ ಬಣ್ಣದ ಟೇಪ್ ಸುತ್ತಿ ಚಡ್ಡಿಯ ಒಳಗಿಟ್ಟುಕೊಂಡಿದ್ದ. ಒಟ್ಟು 825 ಗ್ರಾಮ್ ಭಾರದ ಮುದ್ದೆಯಲ್ಲಿ 632 ಗ್ರಾಮ್ ಅಪ್ಪಟ ಬಂಗಾರ ಇದ್ದುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ವಶಕ್ಕೆ ಪಡೆದ ಚಿನ್ನದ ಮೌಲ್ಯ 30.75 ಲಕ್ಷ ಎಂದು ಅಂದಾಜಿಸಿದ್ದಾರೆ.


ಇನ್ನೊಬ್ಬ ಕಾಸರಗೋಡಿನ ಪಿಲಿಕೂರು ನಿವಾಸಿ ಅಬ್ದುಲ್ ನಿಸಾದ್ ಎಂಬಾತನನ್ನು ಅಧಿಕಾರಿಗಳು ಬಂಧಿಸಿದ್ದು ದುಬೈನಿಂದ ತರುತ್ತಿದ್ದ ಪೆನ್ ಮತ್ತು ಎಮರ್ಜೆನ್ಸಿ ಲೈಟಿನ ಬ್ಯಾಟರಿಯಲ್ಲಿ ಚಿನ್ನವನ್ನು ಪತ್ತೆ ಮಾಡಲಾಗಿದೆ. ಈತನಲ್ಲಿ 30.26 ಲಕ್ಷ ಮೌಲ್ಯದ 629 ಗ್ರಾಮ್ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
ಕಸ್ಟಮ್ಸ್ ವಿಭಾಗದ ಡೆಪ್ಯುಟಿ ಕಮಿಷನರ್ ಆಗಿರುವ ಅವಿನಾಶ್ ಕುಮಾರ್ ರೊಂಗಾಲಿ ಮತ್ತು ಪ್ರವೀಣ್ ಖಂಡಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
(2/3) Seizure from refill portions of pens pic.twitter.com/Kbe4ZjyTI5
— Customs-Mangaluru (@Cusmglr) February 25, 2021
Mangalore Customs officers seized gold of net wt 1.267 kg & total value Rs. 61.02 lakhs from 2 passengers on 23rd & 24th Feb '21. Gold was concealed inside pens & batteries of emergency lights. Both the passengers have been arrested.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm