ಬ್ರೇಕಿಂಗ್ ನ್ಯೂಸ್
26-02-21 02:00 pm Mangalore Correspondent ಕರಾವಳಿ
ಮಂಗಳೂರು, ಫೆ.26; ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಒಬ್ಬ ಜೋಕರ್ ಇದ್ದ ಹಾಗೆ. ಯಾರ ಜತೆ ಬೇಕಾದರೂ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ ಎಂದು ಪರಿಸರ, ಜೀವಿಶಾಸ್ತ್ರ ಮತ್ತು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೀಶ್ವರ್ ವ್ಯಂಗ್ಯವಾಡಿದ್ದಾರೆ.
ನಗರದ ಪಡೀಲ್ ಸಮೀಪದ ಬೈರಾಡಿ ಕೆರೆಯ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಕುಮಾರ ಸ್ವಾಮಿಯವರಿಗೆ ರಾಜಕೀಯ ನೈತಿಕತೆ, ಸಿದ್ಧಾಂತ ಏನೂ ಇಲ್ಲ. ಎಲ್ಲಿ ಅವಕಾಶ ಸಿಗುತ್ತೆ ಅಲ್ಲಿ ಹೋಗುತ್ತಾರೆ. ಅವಕಾಶವಾದಿ ರಾಜಕಾರಣ ಅವರು ಮಾಡುವುದು. ಸಿಎಂ ಆಗಿದ್ದಾಗ ಕುಮಾರಸ್ವಾಮಿ ಉಡಾಫೆಯಾಗಿ ವರ್ತಿಸಿದ್ದರು. ಕುಮಾರಸ್ವಾಮಿಯವರಿಗೆ ಈಗ ಆತಂಕ ಕಾಡುತ್ತಿದೆ. ದಿನಾ ಬೆಳಗೆದ್ದು ಕುಮಾರಸ್ವಾಮಿ ಜನರ ಕಡೆ ಹೋಗುತ್ತಿದ್ದಾರೆ. ಅಧಿಕಾರ ಇದ್ದಾಗ ಏನೂ ಮಾಡಲಿಲ್ಲ. ಈಗ ಜನರ ಬಳಿ ಹೋಗುತ್ತಿದ್ದಾರೆ. ಅಧಿಕಾರ ಇಲ್ಲದಾಗ ಜನರ ಬಳಿ ಹೋಗಿ ಗೋಳಾಡುವುದು, ಕಣ್ಣೀರು ಹಾಕುವುದು ಅವರ ಗುಣವಾಗಿಬಿಟ್ಟಿದೆ ಎಂದು ಟೀಕಿಸಿದರು.
ಮುಂದಿನ ಚುನಾವಣೆಯಲ್ಲಿ ಹಳೆ ಮೈಸೂರು ಭಾಗದಲ್ಲಿ ಬಿಜೆಪಿಯ ಬಹುಪಾಲು ಶಾಸಕರು ಆಯ್ಕೆ ಯಾಗಲಿದ್ದಾರೆ. ಜೆಡಿಎಸ್ ಸಂಪೂರ್ಣ ನೆಲಕಚ್ಚಲಿದೆ ಎಂದು ಯೋಗೀಶ್ವರ್ ಭವಿಷ್ಯ ಹೇಳಿದರು.
Video:
H D Kumaraswamy is a joker mocks Minister of Minor Irrigation from Water Resources Department of Karnataka minister Yogeshwar in Mangalore.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm