ಬ್ರೇಕಿಂಗ್ ನ್ಯೂಸ್
26-02-21 02:00 pm Mangalore Correspondent ಕರಾವಳಿ
ಮಂಗಳೂರು, ಫೆ.26; ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಒಬ್ಬ ಜೋಕರ್ ಇದ್ದ ಹಾಗೆ. ಯಾರ ಜತೆ ಬೇಕಾದರೂ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ ಎಂದು ಪರಿಸರ, ಜೀವಿಶಾಸ್ತ್ರ ಮತ್ತು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೀಶ್ವರ್ ವ್ಯಂಗ್ಯವಾಡಿದ್ದಾರೆ.
ನಗರದ ಪಡೀಲ್ ಸಮೀಪದ ಬೈರಾಡಿ ಕೆರೆಯ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಕುಮಾರ ಸ್ವಾಮಿಯವರಿಗೆ ರಾಜಕೀಯ ನೈತಿಕತೆ, ಸಿದ್ಧಾಂತ ಏನೂ ಇಲ್ಲ. ಎಲ್ಲಿ ಅವಕಾಶ ಸಿಗುತ್ತೆ ಅಲ್ಲಿ ಹೋಗುತ್ತಾರೆ. ಅವಕಾಶವಾದಿ ರಾಜಕಾರಣ ಅವರು ಮಾಡುವುದು. ಸಿಎಂ ಆಗಿದ್ದಾಗ ಕುಮಾರಸ್ವಾಮಿ ಉಡಾಫೆಯಾಗಿ ವರ್ತಿಸಿದ್ದರು. ಕುಮಾರಸ್ವಾಮಿಯವರಿಗೆ ಈಗ ಆತಂಕ ಕಾಡುತ್ತಿದೆ. ದಿನಾ ಬೆಳಗೆದ್ದು ಕುಮಾರಸ್ವಾಮಿ ಜನರ ಕಡೆ ಹೋಗುತ್ತಿದ್ದಾರೆ. ಅಧಿಕಾರ ಇದ್ದಾಗ ಏನೂ ಮಾಡಲಿಲ್ಲ. ಈಗ ಜನರ ಬಳಿ ಹೋಗುತ್ತಿದ್ದಾರೆ. ಅಧಿಕಾರ ಇಲ್ಲದಾಗ ಜನರ ಬಳಿ ಹೋಗಿ ಗೋಳಾಡುವುದು, ಕಣ್ಣೀರು ಹಾಕುವುದು ಅವರ ಗುಣವಾಗಿಬಿಟ್ಟಿದೆ ಎಂದು ಟೀಕಿಸಿದರು.
ಮುಂದಿನ ಚುನಾವಣೆಯಲ್ಲಿ ಹಳೆ ಮೈಸೂರು ಭಾಗದಲ್ಲಿ ಬಿಜೆಪಿಯ ಬಹುಪಾಲು ಶಾಸಕರು ಆಯ್ಕೆ ಯಾಗಲಿದ್ದಾರೆ. ಜೆಡಿಎಸ್ ಸಂಪೂರ್ಣ ನೆಲಕಚ್ಚಲಿದೆ ಎಂದು ಯೋಗೀಶ್ವರ್ ಭವಿಷ್ಯ ಹೇಳಿದರು.
Video:
H D Kumaraswamy is a joker mocks Minister of Minor Irrigation from Water Resources Department of Karnataka minister Yogeshwar in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm