ಬ್ರೇಕಿಂಗ್ ನ್ಯೂಸ್
26-02-21 09:50 pm Udupi correspondant ಕರಾವಳಿ
ಉಡುಪಿ, ಫೆ.26: ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಕಾರು ಚಲಾಯಿಸಿ ಅಪಘಾತಕ್ಕೊಳಗಾದರೆ ಇನ್ ಶೂರೆನ್ಸ್ ಕ್ಲೇಮ್ ಸಿಗಲ್ಲ. ಹೀಗೆಂದು ಉಡುಪಿಯ ಗ್ರಾಹಕ ನ್ಯಾಯಾಲಯ ಆದೇಶ ನೀಡಿದೆ.
ಬೈಂದೂರಿನ ಕಲ್ತೋಡು ನಿವಾಸಿ ಚಂದ್ರಶೇಖರ್ ಶೆಟ್ಟಿ(48) ಎಂಬವರು 2019ರ ಮೇ 25ರಂದು ಕಾರು ಚಲಾಯಿಸುತ್ತಿದ್ದಾಗ ಗೋಳಿಹೊಳೆ ಎಂಬಲ್ಲಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿತ್ತು. ಅಪಘಾತದಲ್ಲಿ ಚಂದ್ರಶೇಖರ್ ಶೆಟ್ಟಿ ತೀವ್ರ ಗಾಯಗೊಂಡು ಮೃತಪಟ್ಟಿದ್ದರು. ಕಾರಿಗೆ ರಾಯಲ್ ಸುಂದರಂ ಕಂಪನಿಯ ಇನ್ ಶೂರೆನ್ಸ್ ಇತ್ತು.

ಕಾರಿನ ಮಾಲಕ, ವಿಮಾ ಸೌಲಭ್ಯ ಪಡೆಯಲೆಂದು ಇನ್ ಶೂರೆನ್ಸ್ ಕಂಪನಿಗೆ ಕ್ಲೇಮ್ ಹಾಕಿದ್ದರು. ವೈಯಕ್ತಿಕ ವಿಮಾ ಸೌಲಭ್ಯದಲ್ಲಿ 15 ಲಕ್ಷ ರೂ. ಕ್ಲೇಮ್ ನೀಡುವಂತೆ ಕೇಳಿಕೊಂಡಿದ್ದರು. ಆದರೆ, ಕಂಪನಿಯವರು ಕ್ಲೇಮ್ ನೀಡಲು ನಿರಾಕರಿಸಿದ್ದರು. ಅಪಘಾತದ ಸಂದರ್ಭ ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಡ್ರೈವಿಂಗ್ ಲೈಸೆನ್ಸ್ ಹೊಂದಿರಲಿಲ್ಲ ಎಂಬ ಪೊಲೀಸ್ ಪ್ರಕರಣವನ್ನು ಮುಂದಿಟ್ಟು ವಿಮಾ ಹಣ ನೀಡಲು ನಿರಾಕರಿಸಿತ್ತು.
ಬಳಿಕ ಪ್ರಕರಣ ಗ್ರಾಹಕರ ನ್ಯಾಯಾಲಯದ ಮೆಟ್ಟಿಲೇರಿದ್ದು ಅಪಘಾತದ ಸಂದರ್ಭದಲ್ಲಿ ಕಾರು ಚಾಲಕ ಸೂಕ್ತ ಡ್ರೈವಿಂಗ್ ಲೈಸೆನ್ಸ್ ಇಲ್ಲದೇ ಇದ್ದಲ್ಲಿ ವೈಯಕ್ತಿಕ ವಿಮಾ ಸೌಲಭ್ಯದ ಪರಿಹಾರವನ್ನು ನೀಡಬೇಕಿಲ್ಲ ಎಂದು ಕೋರ್ಟ್ ತೀರ್ಪು ನೀಡಿದೆ.
The consumer court here has ruled that no insurance amount is payable if the vehicle which met with the accident was not driven by a person having a valid driving licence.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm