ಬ್ರೇಕಿಂಗ್ ನ್ಯೂಸ್
26-02-21 09:50 pm Udupi correspondant ಕರಾವಳಿ
ಉಡುಪಿ, ಫೆ.26: ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಕಾರು ಚಲಾಯಿಸಿ ಅಪಘಾತಕ್ಕೊಳಗಾದರೆ ಇನ್ ಶೂರೆನ್ಸ್ ಕ್ಲೇಮ್ ಸಿಗಲ್ಲ. ಹೀಗೆಂದು ಉಡುಪಿಯ ಗ್ರಾಹಕ ನ್ಯಾಯಾಲಯ ಆದೇಶ ನೀಡಿದೆ.
ಬೈಂದೂರಿನ ಕಲ್ತೋಡು ನಿವಾಸಿ ಚಂದ್ರಶೇಖರ್ ಶೆಟ್ಟಿ(48) ಎಂಬವರು 2019ರ ಮೇ 25ರಂದು ಕಾರು ಚಲಾಯಿಸುತ್ತಿದ್ದಾಗ ಗೋಳಿಹೊಳೆ ಎಂಬಲ್ಲಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿತ್ತು. ಅಪಘಾತದಲ್ಲಿ ಚಂದ್ರಶೇಖರ್ ಶೆಟ್ಟಿ ತೀವ್ರ ಗಾಯಗೊಂಡು ಮೃತಪಟ್ಟಿದ್ದರು. ಕಾರಿಗೆ ರಾಯಲ್ ಸುಂದರಂ ಕಂಪನಿಯ ಇನ್ ಶೂರೆನ್ಸ್ ಇತ್ತು.

ಕಾರಿನ ಮಾಲಕ, ವಿಮಾ ಸೌಲಭ್ಯ ಪಡೆಯಲೆಂದು ಇನ್ ಶೂರೆನ್ಸ್ ಕಂಪನಿಗೆ ಕ್ಲೇಮ್ ಹಾಕಿದ್ದರು. ವೈಯಕ್ತಿಕ ವಿಮಾ ಸೌಲಭ್ಯದಲ್ಲಿ 15 ಲಕ್ಷ ರೂ. ಕ್ಲೇಮ್ ನೀಡುವಂತೆ ಕೇಳಿಕೊಂಡಿದ್ದರು. ಆದರೆ, ಕಂಪನಿಯವರು ಕ್ಲೇಮ್ ನೀಡಲು ನಿರಾಕರಿಸಿದ್ದರು. ಅಪಘಾತದ ಸಂದರ್ಭ ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಡ್ರೈವಿಂಗ್ ಲೈಸೆನ್ಸ್ ಹೊಂದಿರಲಿಲ್ಲ ಎಂಬ ಪೊಲೀಸ್ ಪ್ರಕರಣವನ್ನು ಮುಂದಿಟ್ಟು ವಿಮಾ ಹಣ ನೀಡಲು ನಿರಾಕರಿಸಿತ್ತು.
ಬಳಿಕ ಪ್ರಕರಣ ಗ್ರಾಹಕರ ನ್ಯಾಯಾಲಯದ ಮೆಟ್ಟಿಲೇರಿದ್ದು ಅಪಘಾತದ ಸಂದರ್ಭದಲ್ಲಿ ಕಾರು ಚಾಲಕ ಸೂಕ್ತ ಡ್ರೈವಿಂಗ್ ಲೈಸೆನ್ಸ್ ಇಲ್ಲದೇ ಇದ್ದಲ್ಲಿ ವೈಯಕ್ತಿಕ ವಿಮಾ ಸೌಲಭ್ಯದ ಪರಿಹಾರವನ್ನು ನೀಡಬೇಕಿಲ್ಲ ಎಂದು ಕೋರ್ಟ್ ತೀರ್ಪು ನೀಡಿದೆ.
The consumer court here has ruled that no insurance amount is payable if the vehicle which met with the accident was not driven by a person having a valid driving licence.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm