ಬ್ರೇಕಿಂಗ್ ನ್ಯೂಸ್
26-02-21 09:50 pm Udupi correspondant ಕರಾವಳಿ
ಉಡುಪಿ, ಫೆ.26: ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಕಾರು ಚಲಾಯಿಸಿ ಅಪಘಾತಕ್ಕೊಳಗಾದರೆ ಇನ್ ಶೂರೆನ್ಸ್ ಕ್ಲೇಮ್ ಸಿಗಲ್ಲ. ಹೀಗೆಂದು ಉಡುಪಿಯ ಗ್ರಾಹಕ ನ್ಯಾಯಾಲಯ ಆದೇಶ ನೀಡಿದೆ.
ಬೈಂದೂರಿನ ಕಲ್ತೋಡು ನಿವಾಸಿ ಚಂದ್ರಶೇಖರ್ ಶೆಟ್ಟಿ(48) ಎಂಬವರು 2019ರ ಮೇ 25ರಂದು ಕಾರು ಚಲಾಯಿಸುತ್ತಿದ್ದಾಗ ಗೋಳಿಹೊಳೆ ಎಂಬಲ್ಲಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿತ್ತು. ಅಪಘಾತದಲ್ಲಿ ಚಂದ್ರಶೇಖರ್ ಶೆಟ್ಟಿ ತೀವ್ರ ಗಾಯಗೊಂಡು ಮೃತಪಟ್ಟಿದ್ದರು. ಕಾರಿಗೆ ರಾಯಲ್ ಸುಂದರಂ ಕಂಪನಿಯ ಇನ್ ಶೂರೆನ್ಸ್ ಇತ್ತು.
ಕಾರಿನ ಮಾಲಕ, ವಿಮಾ ಸೌಲಭ್ಯ ಪಡೆಯಲೆಂದು ಇನ್ ಶೂರೆನ್ಸ್ ಕಂಪನಿಗೆ ಕ್ಲೇಮ್ ಹಾಕಿದ್ದರು. ವೈಯಕ್ತಿಕ ವಿಮಾ ಸೌಲಭ್ಯದಲ್ಲಿ 15 ಲಕ್ಷ ರೂ. ಕ್ಲೇಮ್ ನೀಡುವಂತೆ ಕೇಳಿಕೊಂಡಿದ್ದರು. ಆದರೆ, ಕಂಪನಿಯವರು ಕ್ಲೇಮ್ ನೀಡಲು ನಿರಾಕರಿಸಿದ್ದರು. ಅಪಘಾತದ ಸಂದರ್ಭ ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಡ್ರೈವಿಂಗ್ ಲೈಸೆನ್ಸ್ ಹೊಂದಿರಲಿಲ್ಲ ಎಂಬ ಪೊಲೀಸ್ ಪ್ರಕರಣವನ್ನು ಮುಂದಿಟ್ಟು ವಿಮಾ ಹಣ ನೀಡಲು ನಿರಾಕರಿಸಿತ್ತು.
ಬಳಿಕ ಪ್ರಕರಣ ಗ್ರಾಹಕರ ನ್ಯಾಯಾಲಯದ ಮೆಟ್ಟಿಲೇರಿದ್ದು ಅಪಘಾತದ ಸಂದರ್ಭದಲ್ಲಿ ಕಾರು ಚಾಲಕ ಸೂಕ್ತ ಡ್ರೈವಿಂಗ್ ಲೈಸೆನ್ಸ್ ಇಲ್ಲದೇ ಇದ್ದಲ್ಲಿ ವೈಯಕ್ತಿಕ ವಿಮಾ ಸೌಲಭ್ಯದ ಪರಿಹಾರವನ್ನು ನೀಡಬೇಕಿಲ್ಲ ಎಂದು ಕೋರ್ಟ್ ತೀರ್ಪು ನೀಡಿದೆ.
The consumer court here has ruled that no insurance amount is payable if the vehicle which met with the accident was not driven by a person having a valid driving licence.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 03:02 pm
HK News Desk
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
17-08-25 05:26 pm
Mangalore Correspondent
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm