ಬ್ರೇಕಿಂಗ್ ನ್ಯೂಸ್
27-02-21 10:23 am Mangalore Correspondent ಕರಾವಳಿ
ಉಪ್ಪಿನಂಗಡಿ, ಫೆ.27 : ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 62ರ ನೆಲ್ಯಾಡಿಯ ಹೊಸಮಜಲು ಎಂಬಲ್ಲಿ ಗ್ಯಾಸ್ ಟ್ಯಾಂಕರ್ ಮತ್ತು ಡೀಸೆಲ್ ಟ್ಯಾಂಕರ್ ಡಿಕ್ಕಿ ಸಂಭವಿಸಿದ್ದು, ಗ್ಯಾಸ್ ಸೋರಿಕೆಯಾಗದ ಕಾರಣ ದೊಡ್ಡ ಅನಾಹುತ ತಪ್ಪಿದೆ.
ಮಂಗಳೂರಿನಿಂದ ಬೆಂಗಳೂರು ಕಡೆಗೆ ಗ್ಯಾಸ್ ತುಂಬಿಸಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಹಾಗೂ ಕೋಲಾರದಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಲಿ ಡೀಸೆಲ್ ಟ್ಯಾಂಕರ್ ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಹೊಸಮಜಲು ಮಸೀದಿ ಸಮೀಪ ಬೆಳಗಿನ ಜಾವ 5:30ರ ಸುಮಾರಿಗೆ ಮುಖಾಮುಖಿ ಡಿಕ್ಕಿಯಾಗಿದೆ.
ಡೀಸೆಲ್ ಟ್ಯಾಂಕರ್ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಚಾಲಕರಿಬ್ಬರೂ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ನೆಲ್ಯಾಡಿ ಹೊರ ಠಾಣೆ ಪೊಲೀಸರು ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ.
ಅಪಘಾತ ನಡೆದ ಸ್ಥಳದ ಪಕ್ಕದಲ್ಲಿ ಖಾಸಗಿ ಆಸ್ಪತ್ರೆ, ಮಸೀದಿ ಸೇರಿದಂತೆ ಹಲವಾರು ಮನೆಗಳಿದ್ದು, ಅದೃಷ್ಟವಶಾತ್ ಗ್ಯಾಸ್ ಸೋರಿಕೆಯಾಗದ ಕಾರಣ ದೊಡ್ಡ ದುರಂತ ತಪ್ಪಿದೆ.
Gas tanker and diesel tanker got involved in an accident at Nellyadi in Kadaba, Mangalore which affected the movement of vehicles.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 03:02 pm
HK News Desk
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
17-08-25 05:26 pm
Mangalore Correspondent
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm