ಬ್ರೇಕಿಂಗ್ ನ್ಯೂಸ್
28-02-21 02:47 pm Mangaluru correspondent ಕರಾವಳಿ
ಕುಂದಾಪುರ, ಫೆ.28 : ಸಾಸ್ತಾನದ ಗುಂಡ್ಮಿ ಅಂಬಾಗಿಲು ಬಳಿ ಕಾರು ಬೈಕಿಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ.
ಬೈಕ್ ಸವಾರ ಕೋಟ ಬನ್ನಾಡಿಯ ಸುಭಾಷ್ ಅಮೀನ್ (45) ಮೃತರು. ಇವರು ಸಿವಿಲ್ ಕಂಟ್ರಾಕ್ಟರ್ ಆಗಿದ್ದು, ಕೆಲಸಕ್ಕಾಗಿ ಬನ್ನಾಡಿಯಿಂದ ಉಡುಪಿ ಕಡೆ ಹೋಗುತ್ತಿದ್ದರು. ಮೃತರು ಪತ್ನಿ, ಮಗು ಮತ್ತು ತಾಯಿಯನ್ನು ಅಗಲಿದ್ದಾರೆ.
ಕಾರು ಚಾಲಕ ಕುಂದಾಪುರದ ಚರ್ಚ್ ಫಾದರ್ ಆಗಿದ್ದು, ಅವರನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಸ್ಥಳಕ್ಕೆ ಕೋಟ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸಂತೋಷ್ ಬಿ.ಪಿ ಹಾಗೂ ಸಿಬ್ಬಂದಿ ರಾಜು ಕೆ. ರಾಮಣ್ಣ ಪರಿಶೀಲನೆ ನಡೆಸಿದ್ದಾರೆ.
Two Wheeler rider killed after car rams bike at Kundapura. The deceased has been identified as Subhas Amin (45).
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm