ಬ್ರೇಕಿಂಗ್ ನ್ಯೂಸ್
28-02-21 05:59 pm Mangaluru correspondent ಕರಾವಳಿ
ಮಂಗಳೂರು, ಫೆ.28: ಪೊಲೀಸ್ ಕಮಿಷನರ್ ಶಶಿಕುಮಾರ್ ಮತ್ತು ಡಿಸಿಪಿ ಹರಿರಾಂ ಶಂಕರ್ ಮಾರುವೇಷದಲ್ಲಿ ನಡೆಸಿದ ಅಕ್ರಮ ಮರಳು ಸಾಗಾಟ ಪತ್ತೆ ಕಾರ್ಯಾಚರಣೆ ಸಂಬಂಧಿಸಿ ಉಳ್ಳಾಲ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ.
ಲಾರಿ ಚಾಲಕ ಸೂರಜ್, ಲಾರಿಯಲ್ಲಿದ್ದ ಚಂದ್ರಹಾಸ, ರಾಕೇಶ್, ಸನಮ್ ಮತ್ತು ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿ (ಕೆಎ 19 ಎಸಿ 3559) ಮಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಲಾರಿಯನ್ನು ನಿಲ್ಲಿಸಿ, ಪ್ರಶ್ನೆ ಮಾಡಿದಾಗ ಬೆದರಿದ ಚಾಲಕ ಸೂರಜ್ ಲಾರಿ ಬಿಟ್ಟು ಓಡಿ ಪರಾರಿಯಾಗಿದ್ದಾನೆ. ಇತರೇ ಮೂವರನ್ನು ಉಳ್ಳಾಲ ಪೊಲೀಸರು ಬಂದು ಬಂಧಿಸಿದ್ದರು. ಡಿಸಿಪಿಯನ್ನೇ ದೂರುದಾರನನ್ನಾಗಿಸಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಟಿಪ್ಪರ್ ಲಾರಿಗೆ ಬೆಂಗಾವಲಾಗಿ ಬರುತ್ತಿದ್ದ ಎರಡು ಕಾರು ಮತ್ತು ಅದರಲ್ಲಿದ್ದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಇಲ್ಯಾಸ್, ರಹೀಂ ಮತ್ತು ಇತರ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಉಳ್ಳಾಲ ಪೊಲೀಸರು ಕಾರನ್ನು ವಶಕ್ಕೆ ಪಡೆಯಲು ಯತ್ನಿಸಿದಾಗ, ಅವರನ್ನು ದೂಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಹಲ್ಲೆಗೈದು ಪರಾರಿಯಾಗಿದ್ದರು. ಈ ಸಂಬಂಧ ಉಳ್ಳಾಲ ಎಸ್ಐ ಚಂದ್ರ ದೂರುದಾರರಾಗಿದ್ದು ಎರಡು ಕಾರು ಕೆಎ 19 ಎಂ ಎಚ್ 0649 ಮತ್ತು ಕೆಎಲ್ 14 ಕೆ 8199 ಹಾಗೂ ಆರೋಪಿಗಳ ವಿರುದ್ಧ ಕರ್ತವ್ಯಕ್ಕೆ ಅಡ್ಡಿ, ಪೊಲೀಸರಿಗೆ ಹಲ್ಲೆಗೈದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಘಟನೆಯ ಬಳಿಕ, ಕೋಟೆಕಾರು, ಬೀರಿ ಮತ್ತು ಉಳ್ಳಾಲದ ಅಜ್ಕಿನಡ್ಕದಲ್ಲಿ ಮರಳು ದಾಸ್ತಾನು ಮಾಡಿರುವುದನ್ನು ಉಳ್ಳಾಲ ಪೊಲೀಸರು ಪತ್ತೆ ಮಾಡಿದ್ದಾರೆ. ಮೂರು ಲಾರಿ ಹಾಗೂ ವಿವಿಧ ಕಡೆ ದಾಸ್ತಾನು ಮಾಡಿದ್ದ ಸುಮಾರು 12 ಲೋಡ್ ಮರಳನ್ನು ಜಪ್ತಿ ಮಾಡಲಾಗಿದೆ. ಈ ಮರಳನ್ನು ಕೇರಳಕ್ಕೆ ಅಕ್ರಮವಾಗಿ ಸಾಗಿಸಲು ದಾಸ್ತಾನು ಮಾಡಿರುವುದಾಗಿ ಪೊಲೀಸರು ಪತ್ತೆ ಮಾಡಿದ್ದಾರೆ.
Illegal sand and trucks that were been transported to Kerala was seized at Ulall Police Station Limits by Police Commissioner Shahsi Kumar and Dcp Hariram.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm