ಬ್ರೇಕಿಂಗ್ ನ್ಯೂಸ್
28-02-21 11:17 pm Mangaluru Correspondent ಕರಾವಳಿ
ಸುರತ್ಕಲ್, ಫೆ.28: ಇಲ್ಲಿನ ಗುಡ್ಡೆಕೊಪ್ಲ ಬೀಚ್ ನಲ್ಲಿ ಶಿವಮೊಗ್ಗ ಮೂಲದ 13 ವರ್ಷದ ಬಾಲಕ ನೀರಿನಲ್ಲಿ ಆಟವಾಡಲು ಹೋಗಿ ಸಮುದ್ರ ಪಾಲಾಗಿದ್ದಾನೆ.
ತಂದೆ, ತಾಯಿ ಜೊತೆ ಬಾಲಕ ಗುಡ್ಡೆಕೊಪ್ಲ ಬೀಚ್ ಗೆ ಬಂದಿದ್ದರು. ತಂದೆಯ ಜೊತೆಗೆ ಇದ್ದಾಗ ಬಾಲಕ ಮುಬಾರಕ್(13) ಸಮುದ್ರದ ಅಲೆಗಳಿಗೆ ಸಿಲುಕಿ ನೀರುಪಾಲಾಗಿದ್ದಾನೆ. ನೀರಿನಲ್ಲಿ ಕೊಚ್ಚಿ ಹೋಗಿದ್ದ ತಂದೆಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಇವರ ಕುಟುಂಬ ಮಂಗಳೂರಿನ ಸಂಬಂಧಿಕರ ಮನೆಗೆ ಕಾರ್ಯಕ್ರಮಕ್ಕೆಂದು ಬಂದಿದ್ದು ಬೀಚ್ ನೋಡಲು ತೆರಳಿದ್ದರು.

ಬಾಲಕನ ಪತ್ತೆಗಾಗಿ ಸ್ಥಳೀಯರು ಮತ್ತು ಸಿಎಸ್ ಪಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
In a tragic incident, a teenager drowned at Guddekopla beach in Suratkala here on Sunday February 28. The deceased has been identified as Mubarak Ayub Khan (15), a native of Shivamogga.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm