ಬ್ರೇಕಿಂಗ್ ನ್ಯೂಸ್
01-03-21 11:08 am Mangalore Correspondent ಕರಾವಳಿ
ಮಂಗಳೂರು, ಮಾ.1: ಮದುವೆಯಾದ ದಿನವೇ ನವ ವಧು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ ಘಟನೆ ನಗರದ ಅಡ್ಯಾರ್ ಕಣ್ಣೂರಿನಲ್ಲಿ ನಡೆದಿದೆ.
ಅಡ್ಯಾರ್ ಸಮೀಪದ ಬೀರ್ಪುಗುಡ್ಡೆ ಜಮಾಅತ್ ಅಧ್ಯಕ್ಷ ಕೆಎಚ್ಕೆ ಅಬ್ದುಲ್ ಕರೀಂ ಹಾಜಿ ಎಂಬವರ ಪುತ್ರಿ ಲೈಲಾ ಆಫಿಯಾ(23) ಸೋಮವಾರ ಮುಂಜಾವಿನ ಸಮಯದಲ್ಲಿ ಸಾವು ಕಂಡಿದ್ದಾರೆ.

ಭಾನುವಾರವಷ್ಟೇ ಲೈಲಾ ಆಫಿಯಾ ಅವರ ವಿವಾಹವು ಕಣ್ಣೂರಿನ ಮುಬಾರಕ್ ಎಂಬವರೊಂದಿಗೆ ನಡೆದಿತ್ತು. ಅಡ್ಯಾರ್ ಕಣ್ಣೂರು ಜುಮಾ ಮಸ್ಜಿದ್ನಲ್ಲಿ ನಿಖಾ ನಡೆದಿತ್ತು. ಅಡ್ಯಾರ್ ಗಾರ್ಡನ್ನಲ್ಲಿ ಔತಣಕೂಟವನ್ನು ಏರ್ಪಡಿಸಲಾಗಿತ್ತು. ಬಳಿಕ ಸಂಪ್ರದಾಯದಂತೆ ಮದುಮಗ ಮುಬಾರಕ್ ಅತ್ತೆಯ ಮನೆಗೆ ಆಗಮಿಸಿದ್ದರು. ನವಜೋಡಿ ಅತ್ಯಂತ ಸಂತಸದಲ್ಲೇ ಇದ್ದರು. ಈ ನಡುವೆ ಒಂದು ರಾತ್ರಿ ಕಳೆಯುವಷ್ಟರಲ್ಲಿ ನವ ವಧುವಿಗೆ ಹೃದಯಾಘಾತ ಆಗಿದೆ ಎನ್ನಲಾಗುತ್ತಿದೆ. ಸೋಮವಾರ ಮುಂಜಾವಿನ 3 ಗಂಟೆಯ ವೇಳೆಗೆ ಲೈಲಾ ಆಫಿಯಾ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಂತಸ, ಸಂಭ್ರಮದಲ್ಲಿದ್ದ ಮನೆಯಲ್ಲಿ ಇದೀಗ ಶೋಕಸಾಗರ ಎದ್ದಿದೆ. ಕುಟುಂಬಸ್ಥರು ಶೋಕದಲ್ಲಿ ಮುಳುಗಿದ್ದಾರೆ. ಇಂದು ಮಸೀದಿಯಲ್ಲಿ ಲುಹರ್ ನಮಾಝ್ ನಂತರ ದಫನ ಕಾರ್ಯ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Video:
In a shocking incident reported from Adyar in Mangalore a bride who entered wedded life a few hours earlier died due to a Massive heart attack on Monday, March 1 morning. The deceased has been identified as Laila Afia (23) daughter of KHK Abdul Karim.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm