ಬ್ರೇಕಿಂಗ್ ನ್ಯೂಸ್
01-03-21 11:08 am Mangalore Correspondent ಕರಾವಳಿ
ಮಂಗಳೂರು, ಮಾ.1: ಮದುವೆಯಾದ ದಿನವೇ ನವ ವಧು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ ಘಟನೆ ನಗರದ ಅಡ್ಯಾರ್ ಕಣ್ಣೂರಿನಲ್ಲಿ ನಡೆದಿದೆ.
ಅಡ್ಯಾರ್ ಸಮೀಪದ ಬೀರ್ಪುಗುಡ್ಡೆ ಜಮಾಅತ್ ಅಧ್ಯಕ್ಷ ಕೆಎಚ್ಕೆ ಅಬ್ದುಲ್ ಕರೀಂ ಹಾಜಿ ಎಂಬವರ ಪುತ್ರಿ ಲೈಲಾ ಆಫಿಯಾ(23) ಸೋಮವಾರ ಮುಂಜಾವಿನ ಸಮಯದಲ್ಲಿ ಸಾವು ಕಂಡಿದ್ದಾರೆ.

ಭಾನುವಾರವಷ್ಟೇ ಲೈಲಾ ಆಫಿಯಾ ಅವರ ವಿವಾಹವು ಕಣ್ಣೂರಿನ ಮುಬಾರಕ್ ಎಂಬವರೊಂದಿಗೆ ನಡೆದಿತ್ತು. ಅಡ್ಯಾರ್ ಕಣ್ಣೂರು ಜುಮಾ ಮಸ್ಜಿದ್ನಲ್ಲಿ ನಿಖಾ ನಡೆದಿತ್ತು. ಅಡ್ಯಾರ್ ಗಾರ್ಡನ್ನಲ್ಲಿ ಔತಣಕೂಟವನ್ನು ಏರ್ಪಡಿಸಲಾಗಿತ್ತು. ಬಳಿಕ ಸಂಪ್ರದಾಯದಂತೆ ಮದುಮಗ ಮುಬಾರಕ್ ಅತ್ತೆಯ ಮನೆಗೆ ಆಗಮಿಸಿದ್ದರು. ನವಜೋಡಿ ಅತ್ಯಂತ ಸಂತಸದಲ್ಲೇ ಇದ್ದರು. ಈ ನಡುವೆ ಒಂದು ರಾತ್ರಿ ಕಳೆಯುವಷ್ಟರಲ್ಲಿ ನವ ವಧುವಿಗೆ ಹೃದಯಾಘಾತ ಆಗಿದೆ ಎನ್ನಲಾಗುತ್ತಿದೆ. ಸೋಮವಾರ ಮುಂಜಾವಿನ 3 ಗಂಟೆಯ ವೇಳೆಗೆ ಲೈಲಾ ಆಫಿಯಾ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಂತಸ, ಸಂಭ್ರಮದಲ್ಲಿದ್ದ ಮನೆಯಲ್ಲಿ ಇದೀಗ ಶೋಕಸಾಗರ ಎದ್ದಿದೆ. ಕುಟುಂಬಸ್ಥರು ಶೋಕದಲ್ಲಿ ಮುಳುಗಿದ್ದಾರೆ. ಇಂದು ಮಸೀದಿಯಲ್ಲಿ ಲುಹರ್ ನಮಾಝ್ ನಂತರ ದಫನ ಕಾರ್ಯ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Video:
In a shocking incident reported from Adyar in Mangalore a bride who entered wedded life a few hours earlier died due to a Massive heart attack on Monday, March 1 morning. The deceased has been identified as Laila Afia (23) daughter of KHK Abdul Karim.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm