ಬ್ರೇಕಿಂಗ್ ನ್ಯೂಸ್
19-08-20 11:26 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 19: ಕೊರೊನಾ ಅನ್ ಲಾಕ್ ಬಳಿಕ ಮದ್ಯದಂಗಡಿಗಳು ತೆರೆದುಕೊಂಡಿವೆ. ಇದೇ ವೇಳೆ, ಬಾರ್ ಗಳಲ್ಲಿ ಲಿಕ್ಕರ್ ಪಾರ್ಸೆಲ್ ಮಾಡಲು ಅಬಕಾರಿ ಇಲಾಖೆ ಅವಕಾಶ ನೀಡಿದೆ. ಆದರೆ, ಮಂಗಳೂರಿನ ಕೆಲವೆಡೆ ಈ ವಿನಾಯ್ತಿ ನೆಪದಲ್ಲಿಯೇ ಕಾರುಬಾರು ನಡೆಯುತ್ತಿರುವ ಆರೋಪ ಕೇಳಿಬಂದಿದೆ.
ಮಂಗಳೂರು ನಗರ ಪ್ರದೇಶದಲ್ಲಿ ಪೊಲೀಸರಿಗೆ ಮಾಮೂಲು ಕೊಟ್ಟು ಬಾರ್ ಗಳಲ್ಲಿಯೇ ವ್ಯಾಪಾರ ಜೋರಾಗಿ ನಡೆಯುತ್ತಿದೆ. ಸಂಜೆಯಾಗುತ್ತಿದ್ದಂತೆ ಎಂದಿನ ರೀತಿಯಲ್ಲಿಯೇ ಮದ್ಯಪ್ರಿಯರು ಬಾರ್ ಗಳಲ್ಲೇ ಕುಳಿತು ಕುಡಿಯಲು ಆರಂಭಿಸಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆ, ಕೆಎಸ್ಸಾರ್ಟಿಸಿ, ಕಾಪಿಕಾಡ್, ಹಂಪನಕಟ್ಟೆ ಬಳಿಯ ಬಾರ್ ಗಳಲ್ಲಿ ರಾತ್ರಿ ವರೆಗೂ ಜನರು ಕುಳಿತು ಕುಡಿಯುತ್ತಿದ್ದಾರೆ. ಬಾರ್ ಗಳಲ್ಲಿ ಲಿಕ್ಕರ್ ಪಾರ್ಸೆಲ್ ಮಾಡಲು 9 ಗಂಟೆ ವರೆಗೆ ಮಾತ್ರ ಅವಕಾಶ ಇದ್ದರೂ, ರಾತ್ರಿ ಹನ್ನೊಂದು ಆದರೂ ಬಾಗಿಲು ಹಾಕದೆ ವ್ಯಾಪಾರ ನಡೆಸುವುದನ್ನು ಗಮನಿಸಿದ ಸಾರ್ವಜನಿಕರು ಮಾಧ್ಯಮದ ಗಮನಕ್ಕೆ ತಂದಿದ್ದಾರೆ. ಕೆಲವು ಕಡೆ ಬಾರ್ ಗಳಲ್ಲಿ ಇಸ್ಪೀಟ್ ಆಟಕ್ಕೂ ವೇದಿಕೆ ಕಲ್ಪಿಸಲಾಗಿದೆ. ಬಾರ್ ಒಳಗಿನ ಟೇಬಲ್ ಗಳಲ್ಲಿ ಇಸ್ಪೀಟ್ ಎಲೆಗಳು ಸದ್ದು ಮಾಡುತ್ತಿವೆಯಂತೆ. ಪಬ್, ಇಸ್ಪೀಟ್ ಕ್ಲಬ್ ಬಂದ್ ಇರುವ ಹಿನ್ನೆಲೆಯಲ್ಲಿ ಬಾರ್ ಒಳಗಡೆಯೇ ದಲ್ಲಾಳಿಗಳು ಸೇರಿ ಇಸ್ಪೀಟ್ ಅಡ್ಡೆಗಳಾಗಿ ಪರಿವರ್ತನೆ ಮಾಡುತ್ತಿದ್ದಾರೆ ಎನ್ನುವ ಮಾತು ಕೇಳಿಬಂದಿದೆ.
ಇದೆಲ್ಲವೂ ಸ್ಥಳೀಯ ಪೊಲೀಸರ ಗಮನಕ್ಕೆ ಬರದ ವಿಷಯವೇನಲ್ಲ. ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ದೂರು ಕೊಟ್ಟರೂ ಕ್ರಮ ಕೈಗೊಳ್ಳದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm