ಬ್ರೇಕಿಂಗ್ ನ್ಯೂಸ್
01-03-21 10:15 pm Mangaluru correspondent ಕರಾವಳಿ
ಮಂಗಳೂರು, ಮಾ.1: ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಹಿರಿಯ ಸದಸ್ಯ ಪ್ರೇಮಾನಂದ ಶೆಟ್ಟಿ ಹೆಸರು ಬಹುತೇಕ ಫೈನಲ್ ಆಗಿದೆ.
ಮೇಯರ್ - ಉಪ ಮೇಯರ್ ಸ್ಥಾನಕ್ಕೆ ನಾಳೆ (ಅ.2 ) ಪಾಲಿಕೆ ಸಭಾಂಗಣದಲ್ಲಿ ಚುನಾವಣೆ ನಡೆಯಲಿದೆ. ಮೇಯರ್ ಸ್ಥಾನ ಸಾಮಾನ್ಯ ವಿಭಾಗ ಮತ್ತು ಉಪ ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ.
ಮಂಗಳಾದೇವಿ ವಾರ್ಡಿನಲ್ಲಿ ಐದು ಬಾರಿ ಗೆದ್ದಿರುವ ಪ್ರೇಮಾನಂದ ಶೆಟ್ಟಿ ಹಿರಿಯ ಸದಸ್ಯನಾಗಿರುವ ಹಿನ್ನೆಲೆಯಲ್ಲಿ ಕಳೆದ ಬಾರಿಯೇ ಮೇಯರ್ ಅಭ್ಯರ್ಥಿ ಎನ್ನಲಾಗಿತ್ತು. ಮೀಸಲು ಬದಲಾದ ಹಿನ್ನೆಲೆಯಲ್ಲಿ ದಿವಾಕರ ಪಾಂಡೇಶ್ವರ ಅವರನ್ನು ಪರಿಗಣಿಸಲಾಗಿತ್ತು.
ಉಪ ಮೇಯರ್ ಸ್ಥಾನಕ್ಕೆ ಕುಂಜತ್ ಬೈಲ್ ವಾರ್ಡಿನ ಮಂಗಳೂರು ಉತ್ತರ ಕ್ಷೇತ್ರದ ಸುಮಂಗಲಾ ರಾವ್ ಅವರನ್ನು ಆಯ್ಕೆ ಮಾಡಲಾಗಿದೆ ಎನ್ನಲಾಗುತ್ತಿದೆ. ಉತ್ತರ ಕ್ಷೇತ್ರದಲ್ಲಿ ಎರಡು ಬಾರಿ ಆಯ್ಕೆಯಾದ ಇತರ ಇಬ್ಬರನ್ನು ಮುಂದಿನ ಬಾರಿ ಮೀಸಲಾತಿ ನೆಲೆಯಲ್ಲಿ ಪರಿಗಣಿಸಲು ಅವಕಾಶ ಇರುವುದರಿಂದ ಈ ಬಾರಿ ಸಾಮಾನ್ಯ ವಿಭಾಗದ ಮಹಿಳೆಗೆ ಅವಕಾಶ ನೀಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm