ಬ್ರೇಕಿಂಗ್ ನ್ಯೂಸ್
03-03-21 10:36 pm Mangaluru correspondent ಕರಾವಳಿ
ಬೆಳ್ತಂಗಡಿ, ಮಾ.3 : ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಧರ್ಮಸ್ಥಳ ಬಳಿಯ ಕೊಲೋಡಿ ನಿವಾಸಿ ಯುವತಿಯ ಶವ ಕಾಡಿನ ಮಧ್ಯೆ ಪತ್ತೆಯಾಗಿದೆ.
ಕೊಲೋಡಿ ನಿವಾಸಿ ತೇಜಸ್ವಿನಿ (23) ಎಂಬ ಯುವತಿ ಕಾಣೆಯಾಗಿದ್ದ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆಕೆಯ ಮೃತದೇಹ ಕೊಲೋಡಿ ಸಮೀಪದ ಕಾಡಿನಲ್ಲಿ ಪತ್ತೆಯಾಗಿದೆ.
ನೆರಿಯ ಗ್ರಾಮದ ನಿವಾಸಿ ಮಂಜುನಾಥ ಮತ್ತು ಸುಶೀಲಾ ದಂಪತಿ ಪುತ್ರಿಯಾಗಿರುವ ತೇಜಸ್ವಿನಿ ನಾಲ್ಕು ವರ್ಷಗಳಿಂದ ಉಜಿರೆಯ ಮನೆಯೊಂದರಲ್ಲಿ ಮನೆ ಕೆಲಸ ಮಾಡಿಕೊಂಡು, ಕಂಪ್ಯೂಟರ್ ಶಿಕ್ಷಣ ಕಲಿಯುತ್ತಿದ್ದಳು. ಫೆ.22ರಂದು ಕಂಪ್ಯೂಟರ್ ಕ್ಲಾಸ್ ಮುಗಿಸಿ ನೆರಿಯದಲ್ಲಿರುವ ತನ್ನ ತಾಯಿ ಮನೆಗೆ ಹೋಗಿ ಬರುವುದಾಗಿ ಹೇಳಿ ಹೋದವಳು ಮರಳಿ ಬಾರದೆ, ನಾಪತ್ತೆಯಾಗಿದ್ದಳು.
ಅಂದು ಮನೆಗೆ ಹೊರಟವಳು ಸಂಜೆ 4 ಗಂಟೆ ಸುಮಾರಿಗೆ ನೆರಿಯ ಗ್ರಾಮದ ಅಣಿಯೂರು ಎಂಬಲ್ಲಿ ಕೋಲೋಡಿ ಕಡೆಗೆ ನಡೆದುಕೊಂಡು ಹೋಗಿದ್ದಳು. ಈ ವೇಳೆ, ತನ್ನ ಅಕ್ಕ ಸುಮಂಗಳ ಸಿಕ್ಕಿದ್ದು, ಆಕೆಯನ್ನು ಜೀಪಿನಲ್ಲಿ ತಂಗಿ ಕರೆದುಕೊಂಡು ಹೋಗಿ ಮನೆಯ ಹತ್ತಿರ ಇಳಿಸಿ ಹಿಂದಿರುಗಿದ್ದರು.
ಆದರೆ ರಾತ್ರಿ 7 ಗಂಟೆಯ ವರೆಗೂ ತೇಜಸ್ವಿನಿ ತನ್ನ ಮನೆಗೆ ಬಂದಿರಲಿಲ್ಲ. ಯುವತಿಯ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಯುವತಿಯ ಪೋಷಕರು ದೂರು ನೀಡಿದ್ದರು.
Girl who was found missing since Feb 22nd from Dharmasthala was found dead in the middle of a forest. The deceased has been identified as Tejaswini (23). Dharmasthala police are now investigating the case.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm