ಬ್ರೇಕಿಂಗ್ ನ್ಯೂಸ್
03-03-21 10:36 pm Mangaluru correspondent ಕರಾವಳಿ
ಬೆಳ್ತಂಗಡಿ, ಮಾ.3 : ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಧರ್ಮಸ್ಥಳ ಬಳಿಯ ಕೊಲೋಡಿ ನಿವಾಸಿ ಯುವತಿಯ ಶವ ಕಾಡಿನ ಮಧ್ಯೆ ಪತ್ತೆಯಾಗಿದೆ.
ಕೊಲೋಡಿ ನಿವಾಸಿ ತೇಜಸ್ವಿನಿ (23) ಎಂಬ ಯುವತಿ ಕಾಣೆಯಾಗಿದ್ದ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆಕೆಯ ಮೃತದೇಹ ಕೊಲೋಡಿ ಸಮೀಪದ ಕಾಡಿನಲ್ಲಿ ಪತ್ತೆಯಾಗಿದೆ.
ನೆರಿಯ ಗ್ರಾಮದ ನಿವಾಸಿ ಮಂಜುನಾಥ ಮತ್ತು ಸುಶೀಲಾ ದಂಪತಿ ಪುತ್ರಿಯಾಗಿರುವ ತೇಜಸ್ವಿನಿ ನಾಲ್ಕು ವರ್ಷಗಳಿಂದ ಉಜಿರೆಯ ಮನೆಯೊಂದರಲ್ಲಿ ಮನೆ ಕೆಲಸ ಮಾಡಿಕೊಂಡು, ಕಂಪ್ಯೂಟರ್ ಶಿಕ್ಷಣ ಕಲಿಯುತ್ತಿದ್ದಳು. ಫೆ.22ರಂದು ಕಂಪ್ಯೂಟರ್ ಕ್ಲಾಸ್ ಮುಗಿಸಿ ನೆರಿಯದಲ್ಲಿರುವ ತನ್ನ ತಾಯಿ ಮನೆಗೆ ಹೋಗಿ ಬರುವುದಾಗಿ ಹೇಳಿ ಹೋದವಳು ಮರಳಿ ಬಾರದೆ, ನಾಪತ್ತೆಯಾಗಿದ್ದಳು.
ಅಂದು ಮನೆಗೆ ಹೊರಟವಳು ಸಂಜೆ 4 ಗಂಟೆ ಸುಮಾರಿಗೆ ನೆರಿಯ ಗ್ರಾಮದ ಅಣಿಯೂರು ಎಂಬಲ್ಲಿ ಕೋಲೋಡಿ ಕಡೆಗೆ ನಡೆದುಕೊಂಡು ಹೋಗಿದ್ದಳು. ಈ ವೇಳೆ, ತನ್ನ ಅಕ್ಕ ಸುಮಂಗಳ ಸಿಕ್ಕಿದ್ದು, ಆಕೆಯನ್ನು ಜೀಪಿನಲ್ಲಿ ತಂಗಿ ಕರೆದುಕೊಂಡು ಹೋಗಿ ಮನೆಯ ಹತ್ತಿರ ಇಳಿಸಿ ಹಿಂದಿರುಗಿದ್ದರು.
ಆದರೆ ರಾತ್ರಿ 7 ಗಂಟೆಯ ವರೆಗೂ ತೇಜಸ್ವಿನಿ ತನ್ನ ಮನೆಗೆ ಬಂದಿರಲಿಲ್ಲ. ಯುವತಿಯ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಯುವತಿಯ ಪೋಷಕರು ದೂರು ನೀಡಿದ್ದರು.
Girl who was found missing since Feb 22nd from Dharmasthala was found dead in the middle of a forest. The deceased has been identified as Tejaswini (23). Dharmasthala police are now investigating the case.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm