ಬ್ರೇಕಿಂಗ್ ನ್ಯೂಸ್
03-03-21 10:36 pm Mangaluru correspondent ಕರಾವಳಿ
ಬೆಳ್ತಂಗಡಿ, ಮಾ.3 : ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಧರ್ಮಸ್ಥಳ ಬಳಿಯ ಕೊಲೋಡಿ ನಿವಾಸಿ ಯುವತಿಯ ಶವ ಕಾಡಿನ ಮಧ್ಯೆ ಪತ್ತೆಯಾಗಿದೆ.
ಕೊಲೋಡಿ ನಿವಾಸಿ ತೇಜಸ್ವಿನಿ (23) ಎಂಬ ಯುವತಿ ಕಾಣೆಯಾಗಿದ್ದ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆಕೆಯ ಮೃತದೇಹ ಕೊಲೋಡಿ ಸಮೀಪದ ಕಾಡಿನಲ್ಲಿ ಪತ್ತೆಯಾಗಿದೆ.
ನೆರಿಯ ಗ್ರಾಮದ ನಿವಾಸಿ ಮಂಜುನಾಥ ಮತ್ತು ಸುಶೀಲಾ ದಂಪತಿ ಪುತ್ರಿಯಾಗಿರುವ ತೇಜಸ್ವಿನಿ ನಾಲ್ಕು ವರ್ಷಗಳಿಂದ ಉಜಿರೆಯ ಮನೆಯೊಂದರಲ್ಲಿ ಮನೆ ಕೆಲಸ ಮಾಡಿಕೊಂಡು, ಕಂಪ್ಯೂಟರ್ ಶಿಕ್ಷಣ ಕಲಿಯುತ್ತಿದ್ದಳು. ಫೆ.22ರಂದು ಕಂಪ್ಯೂಟರ್ ಕ್ಲಾಸ್ ಮುಗಿಸಿ ನೆರಿಯದಲ್ಲಿರುವ ತನ್ನ ತಾಯಿ ಮನೆಗೆ ಹೋಗಿ ಬರುವುದಾಗಿ ಹೇಳಿ ಹೋದವಳು ಮರಳಿ ಬಾರದೆ, ನಾಪತ್ತೆಯಾಗಿದ್ದಳು.
ಅಂದು ಮನೆಗೆ ಹೊರಟವಳು ಸಂಜೆ 4 ಗಂಟೆ ಸುಮಾರಿಗೆ ನೆರಿಯ ಗ್ರಾಮದ ಅಣಿಯೂರು ಎಂಬಲ್ಲಿ ಕೋಲೋಡಿ ಕಡೆಗೆ ನಡೆದುಕೊಂಡು ಹೋಗಿದ್ದಳು. ಈ ವೇಳೆ, ತನ್ನ ಅಕ್ಕ ಸುಮಂಗಳ ಸಿಕ್ಕಿದ್ದು, ಆಕೆಯನ್ನು ಜೀಪಿನಲ್ಲಿ ತಂಗಿ ಕರೆದುಕೊಂಡು ಹೋಗಿ ಮನೆಯ ಹತ್ತಿರ ಇಳಿಸಿ ಹಿಂದಿರುಗಿದ್ದರು.
ಆದರೆ ರಾತ್ರಿ 7 ಗಂಟೆಯ ವರೆಗೂ ತೇಜಸ್ವಿನಿ ತನ್ನ ಮನೆಗೆ ಬಂದಿರಲಿಲ್ಲ. ಯುವತಿಯ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಯುವತಿಯ ಪೋಷಕರು ದೂರು ನೀಡಿದ್ದರು.
Girl who was found missing since Feb 22nd from Dharmasthala was found dead in the middle of a forest. The deceased has been identified as Tejaswini (23). Dharmasthala police are now investigating the case.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 07:52 pm
HK News Staffer
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm