ಬ್ರೇಕಿಂಗ್ ನ್ಯೂಸ್
03-03-21 11:07 pm Mangaluru correspondent ಕರಾವಳಿ
ಪುತ್ತೂರು, ಮಾ.3: ಇತ್ತೀಚೆಗೆ ರಕ್ಷಿತಾರಣ್ಯದಲ್ಲಿ ಮರ ಕಳ್ಳತನ ಆಗಿರುವ ಬಗ್ಗೆ ದೂರು ನೀಡಿ, ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಸಂಶಯ ವ್ಯಕ್ತಪಡಿಸಿದ್ದ ವ್ಯಕ್ತಿಯ ಮನೆಗೆ ಮಧ್ಯರಾತ್ರಿ ಸ್ಥಳೀಯ ಅರಣ್ಯ ಅಧಿಕಾರಿಗಳ ತಂಡ ದಾಳಿ ನಡೆಸಿ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.
ಮರಗಳ್ಳತನದಲ್ಲಿ ಅರಣ್ಯ ಅಧಿಕಾರಿಗಳ ಶಾಮೀಲಾತಿ ಬಗ್ಗೆ ಕಡಬ ಸಮೀಪದ ಪ್ರಸಾದ್ ಎಂಬವರು ದೂರು ನೀಡಿದ್ದರು. ಇದರಿಂದ ತಮ್ಮ ಹುಳುಕು ಹೊರಬರುವ ಭಯದಲ್ಲಿ ನಿನ್ನೆ ರಾತ್ರಿ 1:30 ರ ವೇಳೆಗೆ ಏಕಾಏಕಿ ದಾಳಿ ನಡೆಸಿ, ಮನೆಯವರನ್ನು ದಬಾಯಿಸಿದ್ದಾರೆ ಎನ್ನಲಾಗಿದೆ.10 ರಿಂದ 15 ಜನ ಅಧಿಕಾರಿಗಳು ದಾಳಿ ನಡೆಸಿದ್ದು ಮನೆಯಲ್ಲಿದ್ದ ಪ್ರಸಾದ್ ಅವರ ಪತ್ನಿ ಮತ್ತು ಪುಟ್ಟ ಮಗುವಿಗೆ ಅಧಿಕಾರಿಗಳು ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿದೆ.

ಪ್ರಸಾದ್ ಅವರ ವೃದ್ಧ ತಂದೆ ತಾಯಿಯ ಮೇಲೆಯೂ ಕಿರುಕುಳ ನೀಡಿದ್ದಾರೆಂಬ ಆರೋಪ ಕೇಳಿಬಂದಿದೆ.
ಮನೆಯ ಒಳಗೆ ಜಾಲಾಡಿದ ಸಿಬಂದಿ ಹಣ, ಕೆಲವು ಉಪಕರಣಗಳು, ಹಳೆಯ ಹಲಗೆ ಹೊತ್ತೊಯ್ದಿದ್ದಾರೆ ಎಂದು ಪ್ರಸಾದ್ ಆರೋಪಿಸಿದ್ದಾರೆ. ಈ ಬಗ್ಗೆ ಪ್ರಸಾದ್ ತನ್ನ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದು ದಾಳಿ ವೇಳೆ, ನೀವು ಮಾಧ್ಯಮಗಳಿಗೆ ತಿಳಿಸಿ ನಮ್ಮ ಮಾನ ತೆಗೆದಿದ್ದೀರಿ ಎಂದು ಗದರಿದ್ದು ದಾಖಲಾಗಿದೆ. ಈ ವೇಳೆ, ಕಡಬ ಪೊಲೀಸ್ ಸಿಬ್ಬಂದಿಯೂ ಅರಣ್ಯ ಇಲಾಖೆಯ ಅಧಿಕಾರಿಗಳ ಜೊತೆ ಆಗಮಿಸಿದ್ದರು.
Forest officials in Puttur assault on a man and his family for giving complaint against forest officers being involved in illegal activties.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm