ಬ್ರೇಕಿಂಗ್ ನ್ಯೂಸ್
03-03-21 11:07 pm Mangaluru correspondent ಕರಾವಳಿ
ಪುತ್ತೂರು, ಮಾ.3: ಇತ್ತೀಚೆಗೆ ರಕ್ಷಿತಾರಣ್ಯದಲ್ಲಿ ಮರ ಕಳ್ಳತನ ಆಗಿರುವ ಬಗ್ಗೆ ದೂರು ನೀಡಿ, ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಸಂಶಯ ವ್ಯಕ್ತಪಡಿಸಿದ್ದ ವ್ಯಕ್ತಿಯ ಮನೆಗೆ ಮಧ್ಯರಾತ್ರಿ ಸ್ಥಳೀಯ ಅರಣ್ಯ ಅಧಿಕಾರಿಗಳ ತಂಡ ದಾಳಿ ನಡೆಸಿ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.
ಮರಗಳ್ಳತನದಲ್ಲಿ ಅರಣ್ಯ ಅಧಿಕಾರಿಗಳ ಶಾಮೀಲಾತಿ ಬಗ್ಗೆ ಕಡಬ ಸಮೀಪದ ಪ್ರಸಾದ್ ಎಂಬವರು ದೂರು ನೀಡಿದ್ದರು. ಇದರಿಂದ ತಮ್ಮ ಹುಳುಕು ಹೊರಬರುವ ಭಯದಲ್ಲಿ ನಿನ್ನೆ ರಾತ್ರಿ 1:30 ರ ವೇಳೆಗೆ ಏಕಾಏಕಿ ದಾಳಿ ನಡೆಸಿ, ಮನೆಯವರನ್ನು ದಬಾಯಿಸಿದ್ದಾರೆ ಎನ್ನಲಾಗಿದೆ.10 ರಿಂದ 15 ಜನ ಅಧಿಕಾರಿಗಳು ದಾಳಿ ನಡೆಸಿದ್ದು ಮನೆಯಲ್ಲಿದ್ದ ಪ್ರಸಾದ್ ಅವರ ಪತ್ನಿ ಮತ್ತು ಪುಟ್ಟ ಮಗುವಿಗೆ ಅಧಿಕಾರಿಗಳು ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿದೆ.
ಪ್ರಸಾದ್ ಅವರ ವೃದ್ಧ ತಂದೆ ತಾಯಿಯ ಮೇಲೆಯೂ ಕಿರುಕುಳ ನೀಡಿದ್ದಾರೆಂಬ ಆರೋಪ ಕೇಳಿಬಂದಿದೆ.
ಮನೆಯ ಒಳಗೆ ಜಾಲಾಡಿದ ಸಿಬಂದಿ ಹಣ, ಕೆಲವು ಉಪಕರಣಗಳು, ಹಳೆಯ ಹಲಗೆ ಹೊತ್ತೊಯ್ದಿದ್ದಾರೆ ಎಂದು ಪ್ರಸಾದ್ ಆರೋಪಿಸಿದ್ದಾರೆ. ಈ ಬಗ್ಗೆ ಪ್ರಸಾದ್ ತನ್ನ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದು ದಾಳಿ ವೇಳೆ, ನೀವು ಮಾಧ್ಯಮಗಳಿಗೆ ತಿಳಿಸಿ ನಮ್ಮ ಮಾನ ತೆಗೆದಿದ್ದೀರಿ ಎಂದು ಗದರಿದ್ದು ದಾಖಲಾಗಿದೆ. ಈ ವೇಳೆ, ಕಡಬ ಪೊಲೀಸ್ ಸಿಬ್ಬಂದಿಯೂ ಅರಣ್ಯ ಇಲಾಖೆಯ ಅಧಿಕಾರಿಗಳ ಜೊತೆ ಆಗಮಿಸಿದ್ದರು.
Forest officials in Puttur assault on a man and his family for giving complaint against forest officers being involved in illegal activties.
24-05-25 07:45 pm
HK News Desk
Landslide Threat Returns in Shirur, Danger Zo...
24-05-25 06:04 pm
Hassan Marriage, wedding: ತಾಳಿ ಕಟ್ಟುವ ಸಮಯಕ್ಕೆ...
24-05-25 03:19 pm
ನವೆಂಬರ್ ವೇಳೆಗೆ ಜಿಪಂ, ತಾಪಂ ಚುನಾವಣೆ ಸಾಧ್ಯತೆ ; ರ...
23-05-25 02:35 pm
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
23-05-25 08:08 pm
HK News Desk
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
24-05-25 04:29 pm
Mangalore Correspondent
Mangalore Accident, Kolya: ಬೈಕ್ ಸ್ಕಿಡ್ ಆಗಿ ಸವ...
24-05-25 12:41 pm
Mangalore Lokayukta Raid, Pilikula: ಪಿಲಿಕುಳ ನ...
23-05-25 10:46 pm
Bantwal Heart Attack, Mangalore: ಪತ್ನಿಯ ಸೀಮಂತ...
23-05-25 06:04 pm
Mangalore Suhas Shetty, Nandan Mallya, BJP: ಸ...
23-05-25 05:38 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm